ಮುಖ್ಯಮಂತ್ರಿ, ಗೃಹ ಸಚಿವರು ಸಮರ್ಥರಿದ್ದಾರೆ – ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರಿಸಿರುವುದು ಸ್ವಾಗತಾರ್ಹ ಸುದ್ದಿ360 ದೊಡ್ಡಬಳ್ಳಾಪುರ, ಜು.30: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರಕರಣವನ್ನು ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ(NIA) ಹಸ್ತಾಂತರಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Read more