dr shivkumara swamiji Archives - suddi360 https://suddi360.com/tag/dr-shivkumara-swamiji/ Latest News and Current Affairs Fri, 15 Jul 2022 15:55:43 +0000 en-US hourly 1 https://wordpress.org/?v=6.7.2 https://suddi360.com/wp-content/uploads/2022/01/cropped-suddi360-logo-1-32x32.png dr shivkumara swamiji Archives - suddi360 https://suddi360.com/tag/dr-shivkumara-swamiji/ 32 32 ಸೇವಾನಿರತರಿಗೆ ಲಾಭ ನಷ್ಟ ಲೆಕ್ಕಿಸದೆ ಸೂಕ್ತ ವೇತನ ನೀಡುವುದು ಸರ್ಕಾರದ ಹೊಣೆ: ಸಿರಿಗೆರೆಶ್ರೀ https://suddi360.com/1248/ https://suddi360.com/1248/#respond Fri, 15 Jul 2022 15:16:59 +0000 https://suddi360.com/?p=1248 ಸುದ್ದಿ 360, ದಾವಣಗೆರೆ, ಜು.15: ಸಾರಿಗೆ ನೌಕರರದು ಜವಾಬ್ದಾರಿಯುತ ಕೆಲಸವಾಗಿದ್ದು, ಸರ್ಕಾರವೂ ಸಹ ನೌಕರರನ್ನು ಜವಾಬ್ದಾರಿಯುತವಾಗಿ ನಡೆಸಿಕೊಳ್ಳಬೇಕು. ನೌಕರರನ್ನಾಗಿ ಪರಿಗಣಿಸದೆ ಸೇವಾ ಧುರೀಣರು ಎಂದು ಪರಿಗಣಿಸುವ ಮೂಲಕ ನಿಮ್ಮ ಸಂಕಷ್ಟವನ್ನು ಪರಿಹರಿಸಲು ಮುಂದಾಗಬೇಕು ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ವತಿಯಿಂದ ನಗರದ ತ್ರಿಶೂಲ್ ಕಲಾ ಭವನದಲ್ಲಿ ಆಯೋಜಿಸಲಾಗಿದ್ದ ಅಖಿಲ ಕರ್ನಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನ ಸಮಾರಂಭದ […]

The post ಸೇವಾನಿರತರಿಗೆ ಲಾಭ ನಷ್ಟ ಲೆಕ್ಕಿಸದೆ ಸೂಕ್ತ ವೇತನ ನೀಡುವುದು ಸರ್ಕಾರದ ಹೊಣೆ: ಸಿರಿಗೆರೆಶ್ರೀ appeared first on suddi360.

]]>
https://suddi360.com/1248/feed/ 0
ಮಹಾತ್ಮರ ಮಾರ್ಗದಲ್ಲಿ ನಡೆದರೆ ಅದುವೇ ಗುರುವಂದನೆ: ಶಿವಲಿಂಗ ಶಿವಾಚಾರ್ಯ ಶ್ರೀ https://suddi360.com/%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e0%b2%b0-%e0%b2%ae%e0%b2%be%e0%b2%b0%e0%b3%8d%e0%b2%97%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%a1%e0%b3%86%e0%b2%a6%e0%b2%b0/ https://suddi360.com/%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e0%b2%b0-%e0%b2%ae%e0%b2%be%e0%b2%b0%e0%b3%8d%e0%b2%97%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%a1%e0%b3%86%e0%b2%a6%e0%b2%b0/#respond Sun, 19 Jun 2022 17:19:39 +0000 https://suddi360.com/?p=367 ಸುದ್ದಿ360 ದಾವಣಗೆರೆ, ಜೂ.19: ಗುರುವಿನ ಅನುಪಸ್ಥಿತಿಯಲ್ಲಿ ಅವರ ಮೌಲ್ಯಗಳು, ಉಪದೇಶಗಳು ಅನುಷ್ಠಾನವಾಗುತ್ತಿದ್ದರೆ ಅವರು ಶ್ರೇಷ್ಠ ಗುರು ಎನಿಸಿಕೊಳ್ಳುತ್ತಾರೆ. ಸಿದ್ಧಗಂಗಾ ಶ್ರೀಗಳು ಅಂತಹ ಶ್ರೇಷ್ಠರಲ್ಲಿ ಒಬ್ಬರಾಗಿದ್ದಾರೆ ಎಂದು ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎವಿಕೆ ರಸ್ತೆಯ ಜಿಲ್ಲಾ ಗುರುಭವನದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ವಚನ ಸಾಹಿತ್ಯ ಪರಿಷತ್, ರಾಜ್ಯ ಸಮಾನ ಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡಾ ಸೇವಾ ಒಕ್ಕೂಟ, ತೆಲಿಗಿ ಸ್ಫೂರ್ತಿ ಪ್ರಕಾಶನ, ಯೋಗಾನಂದ ಯೋಗಕೇಂದ್ರ, ಬಜ್ಜಿ […]

The post ಮಹಾತ್ಮರ ಮಾರ್ಗದಲ್ಲಿ ನಡೆದರೆ ಅದುವೇ ಗುರುವಂದನೆ: ಶಿವಲಿಂಗ ಶಿವಾಚಾರ್ಯ ಶ್ರೀ appeared first on suddi360.

]]>
https://suddi360.com/%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e0%b2%b0-%e0%b2%ae%e0%b2%be%e0%b2%b0%e0%b3%8d%e0%b2%97%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%a8%e0%b2%a1%e0%b3%86%e0%b2%a6%e0%b2%b0/feed/ 0
ಜೂ.19: ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ – ಗುರುವಂದನೆ https://suddi360.com/%e0%b2%9c%e0%b3%82-19-%e0%b2%a1%e0%b2%be-%e0%b2%b6%e0%b3%8d%e0%b2%b0%e0%b3%80-%e0%b2%b6%e0%b2%bf%e0%b2%b5%e0%b2%95%e0%b3%81%e0%b2%ae%e0%b2%be%e0%b2%b0-%e0%b2%b8%e0%b3%8d%e0%b2%b5%e0%b2%be%e0%b2%ae/ https://suddi360.com/%e0%b2%9c%e0%b3%82-19-%e0%b2%a1%e0%b2%be-%e0%b2%b6%e0%b3%8d%e0%b2%b0%e0%b3%80-%e0%b2%b6%e0%b2%bf%e0%b2%b5%e0%b2%95%e0%b3%81%e0%b2%ae%e0%b2%be%e0%b2%b0-%e0%b2%b8%e0%b3%8d%e0%b2%b5%e0%b2%be%e0%b2%ae/#respond Fri, 17 Jun 2022 12:32:20 +0000 https://suddi360.com/?p=272 ಸುದ್ದಿ360 ದಾವಣಗೆರೆ, ಜೂ.17: ನಡೆದಾಡುವ ದೇವರು ಖ್ಯಾತಿಯ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜಯಂತ್ಯುತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಬಳಿಯ ಜಿಲ್ಲಾ ಗುರುಭವನದಲ್ಲಿ ಜೂ.೧೯ರಂದು ಬೆಳಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಿ.ಹೆಚ್. ರಾಜಶೇಖರ್ ಗುಂಡಗಟ್ಟಿ ತಿಳಿಸಿದರು. ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ಕನ್ನಡ ಮತ್ತು ಸಂಸ್ಕೃತಿ […]

The post ಜೂ.19: ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ – ಗುರುವಂದನೆ appeared first on suddi360.

]]>
https://suddi360.com/%e0%b2%9c%e0%b3%82-19-%e0%b2%a1%e0%b2%be-%e0%b2%b6%e0%b3%8d%e0%b2%b0%e0%b3%80-%e0%b2%b6%e0%b2%bf%e0%b2%b5%e0%b2%95%e0%b3%81%e0%b2%ae%e0%b2%be%e0%b2%b0-%e0%b2%b8%e0%b3%8d%e0%b2%b5%e0%b2%be%e0%b2%ae/feed/ 0