ದ್ವಿತೀಯ ಪಿಯುಸಿ: ಶೇ.61.88 ಫಲಿತಾಂಶ – ದಕ್ಷಿಣ ಕನ್ನಡ ಪ್ರಥಮ

ಸುದ್ದಿ360 ಬೆಂಗಳೂರು, ಜೂನ್ 18:  ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‍ ತಿಳಿಸಿದ್ದಾರೆ. ಸುದ್ದೀಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಒಟ್ಟು 5,99,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಗ್ರಾಮಾಂತರ ಪ್ರದೇಶದ ಫಲಿತಾಂಶ ಶೇ.62.18ರಷ್ಟಿದ್ದು ಉತ್ತಮವಾಗಿದೆ. ನಗರ ಪ್ರದೇಶದಲ್ಲಿ 61.78ರಷ್ಟಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ … Read more

ದಾವಣಗೆರೆಗೆ ಶಿಕ್ಷಣ ಸಚಿವರ ಭೇಟಿ

ದಾವಣಗೆರೆ, ಜೂ.13:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೂ. 14 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ 10.40 ಕ್ಕೆ ದಾವಣಗೆರೆ ದಕ್ಷಿಣ ವಲಯದ ಹಳೇ ಬಿಸಲೇರಿಯ ಕುಂದೂರು ಮುರಿಗೆಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸುವರು. ತದ ನಂತರ ಮಧ್ಯಾಹ್ನ 3 ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಇಲಾಖಾ … Read more

error: Content is protected !!