ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು -ಹಿಟ್ ಆ್ಯಂಡ್ ರನ್ – ಚೆಕ್ ಪೋಸ್ಟ್, ಟೋಲ್ ಗಳ ಮೇಲೆ ನಿಗಾ
ಸುದ್ದಿ360 ಕೊಪ್ಪಳ ಜು.24: ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತ ದುರ್ದೈವಿಗಳಾಗಿದ್ದಾರೆ. ಕೊಪ್ಪಳದಲ್ಲಿ ನಡೆದ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಕುಕನೂರು ತಾಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ವಾಹನದಲ್ಲಿ ಒಟ್ಟು ಒಂಬತ್ತು ಪ್ರಯಾಣಿಕರು ಇದ್ದರು. ಚಾಲಕ ಹರ್ಷವರ್ಧನ, ಮಕ್ಕಳಾದ … Read more