ದಾವಣಗೆರೆ: ಮತ್ತೊಮ್ಮೆ ಜಿಎಂ ಸಿದ್ದೇಶ್ವರ್ ‘ನಮ್ಮಭಿಮಾನ’ದಲ್ಲಿ ಪ್ರತಿಧ್ವನಿಸಿದ ಆಶಯ

suddi360

ಸುದ್ದಿ360 ದಾವಣಗೆರೆ: ಇದ್ದದ್ದನ್ನು ಇರುವ ಹಾಗೆಯೇ ಹೇಳುವ ಸರಳ ಮತ್ತು ಸಜ್ಜನ ವ್ಯಕ್ತಿತ್ವದ ರಾಜಕರಣಿ ಸಂಸದ ಜಿಎಂ. ಸಿದ್ದೇಶ್ವರ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಡಾ.ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗದಿಂದ ನಗರದ ಪಿಬಿ ರಸ್ತೆಯ ಅರುಣ ಟಾಕೀಸ್ ಎದರುಗಡೆ ಇರುವ ಹೊಳೆ ಹೊನ್ನೂರು ತೋಟದ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸಂಸದ ಡಾ.ಜಿ. ಎಂ. ಸಿದ್ದೇಶ್ವರ ಅವರ 71ನೇ ಜನ್ಮ ದಿನಾಚರಣೆಯ `ನಮ್ಮಭಿಮಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ನಾಲ್ಕು … Read more

‘ಮಾವನವರ ಮಾತು ನನಗೆ ಆಶೀರ್ವಾದ’ ಎನ್ನುತ್ತಲೇ ಸವಾಲು ಸ್ವೀಕರಿಸಲು ಸಿದ್ಧ ಎಂದಿರುವ ಸಂಸದ ಜಿ.ಎಂ. ಸಿದ್ದೇಶ‍್ವರ

ಸುದ್ದಿ360 ದಾವಣಗೆರೆ: `ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಿದ್ದೇಶ್ವರ ಸೋಲುವುದನ್ನು ನೋಡುತ್ತೇನೆ’ ಎಂದು ಹೇಳಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು “ಹಿರಿಯರು ಹಾಗೂ ನಮ್ಮ ಮಾವನವರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಏನೇ ಹೇಳಿರಲಿ, ಅವರ ಮಾತುಗಳು ನನಗೆ ಆಶೀರ್ವಾದ ಇದ್ದಂತೆ” ಎಂದಿದ್ದಾರೆ. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಿಂತರೆ ಫಂಡ್ ಕೊಡುವುದಾಗಿ ಹಿರಿಯರಾಗಿರುವ … Read more

ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ … Read more

error: Content is protected !!