ಪರಿಸರ ಸ್ನೇಹಿ ಗಣಪತಿ ಮಾರಾಟ  ಪ್ರತಿಷ್ಠಾಪನೆ – ನಿಯಮ ಉಲ್ಲಂಘಿಸಿದರೆ ದಂಡ ಶತಸಿದ್ಧ – ಪರಿಸರ ಕಾಳಜಿಗೆ ಮನವಿ

ಸುದ್ದಿ360 ದಾವಣಗೆರೆ, ಆ.26:  ಗಣೇಶ ಚತುರ್ಥಿಯನ್ನು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು ಸರ್ಕಾರದ ನಿರ್ದೇಶನವಿದ್ದು, ಗಣೇಶ ಮೂರ್ತಿ ತಯಾರಕರು ಹಾಗೂ ಸಾರ್ವಜನಿಕರು ಆಗಸ್ಟ್ 30 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು ಈ ಕೆಳಕಂಡ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಗಣೇಶ ಮೂರ್ತಿಗಳನ್ನು ಜೇಡಿ ಮಣ್ಣಿನಿಂದ ತಯಾರಿಸಿ, ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುಬೇಕು. ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಮಹಾನಗರಪಾಲಿಕೆ ಕಾಯ್ದೆ ರೀತ್ಯಾ … Read more

ಗಣೇಶೋತ್ಸವ ಪರಿಸರ ಪೂರಕ ಹಬ್ಬವಾಗಲಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಸುದ್ದಿ360 ದಾವಣಗೆರೆ, ಆ.24: ಗಣೇಶೋತ್ಸವವು ಸಾರ್ವಜನಿಕವಾಗಿ ಆಚರಿಸುವ ಹಬ್ಬವಾಗಿದೆ, ಶಾಂತಿ, ಸೌಹಾರ್ದತೆ ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಸ್ಥಾಪಿಸಿ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಗೌರಿ ಗಣೇಶ ಚತುರ್ಥಿ ಪ್ರಯುಕ್ತ ಆಯೋಜಿಸಲಾಗಿದ್ದ ‘ನಾಗರಿಕ ಸೌಹಾರ್ದ ಸಮನ್ವಯ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗಣೇಶೋತ್ಸವ ಆಚರಿಸುವ ಸಂಘ-ಸಂಸ್ಥೆಗಳು ಸರ್ಕಾರದ ಸುತ್ತೋಲೆಯ ಅಂಶಗಳನ್ನು ಪಾಲಿಸುವ ಮೂಲಕ ಹಬ್ಬವನ್ನು … Read more

error: Content is protected !!