ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್ ಯುಸಿಐ ಪ್ರತಿಭಟನೆ

ಸುಸುದ್ದಿ360, ದಾವಣಗೆರೆ, ಜು.08: ಕೇಂದ್ರ ಸರ್ಕಾರವು ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯಿಂದ ನಗರದ ಗಾಂಧಿ ವೃತ್ತದ ಬಳಿ ಗುರುವಾರ ಪ್ರತಿಭಟಿಸಲಾಯಿತು. ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಆಗ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್.ಯು.ಸಿ.ಐ (ಸಿ) ಜಿಲ್ಲಾ ಸಂಘಟನಾ ಸಮಿತಿಯ ಕಾರ್ಯದರ್ಶಿ ಕಾಂ. ಕೈದಾಳೆ ಮಂಜುನಾಥ್ ರವರು ಮಾತನಾಡುತ್ತಾ “ಕೇಂದ್ರ ಸರ್ಕಾರ ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆಯನ್ನು … Read more

error: Content is protected !!