ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ

ಚಾಮುಂಡೇಶ್ವರಿ ಕ್ಷೇತ್ರದ ಜನರು ಕೈಬಿಟ್ಟಾಗ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದರು. ಅವರ ಸೇವೆ ಮಾಡುವುದು ಬಿಟ್ಟು ಈಗ ಬೇರೆ ಕ್ಷೇತ್ರ ಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲಿ ಸ್ಥಿತಿ ಸರಿಯಿಲ್ಲ, ಅಲ್ಲಿ ಮುನಿಯಪ್ಪನವರನ್ನು ಕಾಂಗ್ರೆಸ್ ನವರೇ ಸೋಲಿಸಿದ್ದಾರೆ. ಈ ಸರತಿ ಎಲ್ಲರಿಗೂ ಬರಲಿದೆ ಎಂದು ಹೇಳಿದ ಅವರು, ಕಷ್ಟ ಕಾಲದಲ್ಲಿ ಕೈ ಹಿಡಿದವರನ್ನು ಮರೆಯಬಾರದು’ .

ಅಗ್ನಿಪಥ ವಿರೋಧದ ಹಿಂದೆ ರಾಜಕೀಯ ಕೈವಾಡ: ಗೋವಿಂದ ಕಾರಜೋಳ

ಸುದ್ದಿ360 ಬಾಗಲಕೋಟೆ, ಜೂ.19: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಕೈವಾಡ ಇರುವುದು ಕಾಣಿಸುತ್ತಿದೆ. ರಾಜ್ಯ ಮತ್ತು ದೇಶದಲ್ಲಿ ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂದು ಗೊತ್ತಿದೆ. ಈ ಬಗ್ಗೆ ತನಿಖೆಯಾಗಲಿದೆ. ತಪ್ಪಿತಸ್ಥರಿಗೆ ಖಂಡಿತವಾಗಿ ಶಿಕ್ಷೆಯಾಗುತ್ತೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಗ್ನಿಪಥ ಯೋಜನೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಪಷ್ಡವಾಗಿ ಹೇಳಿವೆ. ಅಗ್ನಿಪಥ ಯೋಜನೆಯಿಂದ ಅನ್ಯಾಯವಾಗುವಂತಹ ಪ್ರಶ್ನೆಯೇ ಇಲ್ಲ. ಇದರಿಂದ … Read more

error: Content is protected !!