ಮೂವರು ಸಾಧಕರಿಗೆ ಎಚ್.ಡಿ. ದೇವೇಗೌಡ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ (ಆ.7ಕ್ಕೆ)
ಸುದ್ದಿ360 ದಾವಣಗೆರೆ, ಆ.4: ನಗರದ ಕುವೆಂಪು ಕನ್ನಡ ಭವನದಲ್ಲಿ ಆ.7ರ ಮಧ್ಯಾಹ್ನ 12 ಗಂಟೆಗೆ 2022ನೇ ಸಾಲಿನ ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಎಚ್.ಡಿ. ದೇವೇಗೌಡ ಪ್ರತಿಷ್ಠಾನದಿಂದ ಪ್ರಶಸ್ತಿ ನೀಡುತ್ತಾ ಬರಲಾಗಿದೆ. ಆದರೆ ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷ ಸಮಾರಂಭ ನಡೆಸಿರಲಿಲ್ಲ. ಹೀಗಾಗಿ ಈ ಬಾರಿ 2020, 21 ಮತ್ತು 22ನೇ ಸಾಲಿನ ಮೂವರು ಸಾಧಕರಿಗೆ … Read more