h m revanna - suddi360 https://suddi360.com Latest News and Current Affairs Tue, 02 Aug 2022 12:14:52 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png h m revanna - suddi360 https://suddi360.com 32 32 ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ https://suddi360.com/%e0%b2%95%e0%b3%88-%e0%b2%ac%e0%b2%b2%e0%b2%97%e0%b3%8a%e0%b2%b3%e0%b2%bf%e0%b2%b8%e0%b2%b2%e0%b3%81-%e0%b2%87%e0%b2%a6%e0%b3%81-%e0%b2%b5%e0%b2%bf%e0%b2%b6%e0%b3%87%e0%b2%b7-%e0%b2%85%e0%b2%b5/ https://suddi360.com/%e0%b2%95%e0%b3%88-%e0%b2%ac%e0%b2%b2%e0%b2%97%e0%b3%8a%e0%b2%b3%e0%b2%bf%e0%b2%b8%e0%b2%b2%e0%b3%81-%e0%b2%87%e0%b2%a6%e0%b3%81-%e0%b2%b5%e0%b2%bf%e0%b2%b6%e0%b3%87%e0%b2%b7-%e0%b2%85%e0%b2%b5/#respond Tue, 02 Aug 2022 11:41:11 +0000 https://suddi360.com/?p=1782 ಸುದ್ದಿ360 ದಾವಣಗೆರೆ, ಆ.2: ನಗರದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮ ಸಿದ್ದರಾಮಯ್ಯ ಅವರಿಗಾಗಿ ಮಾಡುತ್ತಿರುವ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಹಲವು ಬೃಹತ್ ಸಮಾವೇಶಗಳು ನಡೆದಿವೆ. ಇದು ಪಕ್ಷದ ಸಂಘಟನೆಗೆ ಸಾಂದರ್ಭಿಕವಾಗಿ ಒದಗಿಬಂದಿರುವ ಒಂದು ವಿಶೇಷ ಅವಕಾಶ ಎಂದು ಎಚ್.ಎಂ. ರೇವಣ್ಣ ಹೇಳಿದರು. ಅವರು ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಒಬ್ಬ ಸಮಾಜಮುಖಿ ಜನಪ್ರತಿನಿಧಿಯಾಗಿ ಸಿದ್ದರಾಮಯ್ಯ 40 ವರ್ಷಗಳಿಗೂ ಅಧಿಕ ಕಾಲ ರಾಜಕೀಯ ಜೀವನದಲ್ಲಿದ್ದಾರೆ. ಅವರ 75ನೇ ಜನ್ಮ ದಿನದ ಅಂಗವಾಗಿ […]

The post ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ first appeared on suddi360.

]]>
https://suddi360.com/%e0%b2%95%e0%b3%88-%e0%b2%ac%e0%b2%b2%e0%b2%97%e0%b3%8a%e0%b2%b3%e0%b2%bf%e0%b2%b8%e0%b2%b2%e0%b3%81-%e0%b2%87%e0%b2%a6%e0%b3%81-%e0%b2%b5%e0%b2%bf%e0%b2%b6%e0%b3%87%e0%b2%b7-%e0%b2%85%e0%b2%b5/feed/ 0
ಅಮೃತ ಮಹೋತ್ಸವಕ್ಕೆ ಕ್ಷಣಗಣನೆ – ಸಕಲ ಸಿದ್ಧತೆಗಳೊಂದಿಗೆ ಎಸ್‌ಎಸ್ ಅರಮನೆ ಆವರಣ https://suddi360.com/%e0%b2%85%e0%b2%ae%e0%b3%83%e0%b2%a4-%e0%b2%ae%e0%b2%b9%e0%b3%8b%e0%b2%a4%e0%b3%8d%e0%b2%b8%e0%b2%b5%e0%b2%95%e0%b3%8d%e0%b2%95%e0%b3%86-%e0%b2%95%e0%b3%8d%e0%b2%b7%e0%b2%a3%e0%b2%97%e0%b2%a3%e0%b2%a8/ https://suddi360.com/%e0%b2%85%e0%b2%ae%e0%b3%83%e0%b2%a4-%e0%b2%ae%e0%b2%b9%e0%b3%8b%e0%b2%a4%e0%b3%8d%e0%b2%b8%e0%b2%b5%e0%b2%95%e0%b3%8d%e0%b2%95%e0%b3%86-%e0%b2%95%e0%b3%8d%e0%b2%b7%e0%b2%a3%e0%b2%97%e0%b2%a3%e0%b2%a8/#respond Tue, 02 Aug 2022 11:25:12 +0000 https://suddi360.com/?p=1778 ಮಹೋತ್ಸವದ ಸಿದ್ಧತೆ ಕುರಿತು ಸುದ್ದಿಗೋಷ್ಠಿಯಲ್ಲಿ ಎಚ್.ಎಂ. ರೇವಣ್ಣ ಮಾಹಿತಿ ಸುದ್ದಿ360 ದಾವಣಗೆರೆ, ಆ.02: ನಾಳೆ (ಆ.3) ನಡೆಯುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ನಿಮಿತ್ತ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಶಾಮನೂರು ಶಿವಶಂಕರಪ್ಪ ಪ್ಯಾಲೆಸ್ ಆವರಣದಲ್ಲಿ ಸಕಲ ಸಿದ್ಧತೆಗಳೊಂದಿಗೆ ವೇದಿಕೆ ಸಜ್ಜಾಗಿದೆ ಎಂದು ಮಹೋತ್ಸವದ ವಾಹನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಇಂದು ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಅಮೃತ ಮಹೋತ್ಸವಕ್ಕೆ […]

The post ಅಮೃತ ಮಹೋತ್ಸವಕ್ಕೆ ಕ್ಷಣಗಣನೆ – ಸಕಲ ಸಿದ್ಧತೆಗಳೊಂದಿಗೆ ಎಸ್‌ಎಸ್ ಅರಮನೆ ಆವರಣ first appeared on suddi360.

]]>
https://suddi360.com/%e0%b2%85%e0%b2%ae%e0%b3%83%e0%b2%a4-%e0%b2%ae%e0%b2%b9%e0%b3%8b%e0%b2%a4%e0%b3%8d%e0%b2%b8%e0%b2%b5%e0%b2%95%e0%b3%8d%e0%b2%95%e0%b3%86-%e0%b2%95%e0%b3%8d%e0%b2%b7%e0%b2%a3%e0%b2%97%e0%b2%a3%e0%b2%a8/feed/ 0
ಜು.17ಕ್ಕೆ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆ – ಹದಿಮೂರು ಗ್ರಂಥಗಳ ಅನಾವರಣ https://suddi360.com/%e0%b2%9c%e0%b3%81-17%e0%b2%95%e0%b3%8d%e0%b2%95%e0%b3%86-%e0%b2%95%e0%b3%81%e0%b2%b0%e0%b3%81%e0%b2%ac%e0%b2%b0-%e0%b2%b8%e0%b2%82%e0%b2%b8%e0%b3%8d%e0%b2%95%e0%b3%83%e0%b2%a4%e0%b2%bf-%e0%b2%a6/ https://suddi360.com/%e0%b2%9c%e0%b3%81-17%e0%b2%95%e0%b3%8d%e0%b2%95%e0%b3%86-%e0%b2%95%e0%b3%81%e0%b2%b0%e0%b3%81%e0%b2%ac%e0%b2%b0-%e0%b2%b8%e0%b2%82%e0%b2%b8%e0%b3%8d%e0%b2%95%e0%b3%83%e0%b2%a4%e0%b2%bf-%e0%b2%a6/#respond Mon, 11 Jul 2022 14:05:39 +0000 https://suddi360.com/?p=1025 ಸುದ್ದಿ360, ದಾವಣಗೆರೆ ಜು.11: ಕುರುಬರ ಸಾಂಸ್ಕೃತಿಕ ಪರಿಷತ್ತು, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ಎಲ್ಲಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜು.17ರ ಸಂಜೆ 3 ಗಂಟೆಗೆ ಕುರುಬರ ಸಾಂಸ್ಕೃತಿಕ ದರ್ಶನ ಮಾಲಿಕೆ ಮತ್ತು ಹದಿಮೂರು ಗ್ರಂಥಗಳ ಅನಾವರಣ ಕಾರ್ಯಕ್ರಮ ದಾವಣಗೆರೆಯಲ್ಲಿ ಆಯೋಜಿಸಲಾಗಿದೆ ಎಂದು ಕರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ವಿದ್ಯಾನಗರ ಮುಖ್ಯರಸ್ತೆಯಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಪುರಾಣ, ಧರ್ಮ, ಕಲೆ […]

The post ಜು.17ಕ್ಕೆ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆ – ಹದಿಮೂರು ಗ್ರಂಥಗಳ ಅನಾವರಣ first appeared on suddi360.

]]>
https://suddi360.com/%e0%b2%9c%e0%b3%81-17%e0%b2%95%e0%b3%8d%e0%b2%95%e0%b3%86-%e0%b2%95%e0%b3%81%e0%b2%b0%e0%b3%81%e0%b2%ac%e0%b2%b0-%e0%b2%b8%e0%b2%82%e0%b2%b8%e0%b3%8d%e0%b2%95%e0%b3%83%e0%b2%a4%e0%b2%bf-%e0%b2%a6/feed/ 0
ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5-%e0%b2%85%e0%b2%b2%e0%b3%8d%e0%b2%b2-75%e0%b2%a8%e0%b3%87-%e0%b2%b9%e0%b3%81/ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5-%e0%b2%85%e0%b2%b2%e0%b3%8d%e0%b2%b2-75%e0%b2%a8%e0%b3%87-%e0%b2%b9%e0%b3%81/#respond Mon, 11 Jul 2022 13:47:00 +0000 https://suddi360.com/?p=1022 ಸುದ್ದಿ360, ದಾವಣಗೆರೆ ಜು.11: ಸಿದ್ಧರಾಮೋತ್ಸವ ಅಲ್ಲ ಇದು ಸಿದ್ಧರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ. ಅವರ ಜೀವನದಲ್ಲಿನ ಒಂದು ಸಂಭ್ರಮದ ಸನ್ನಿವೇಶ ಇದಾಗಿದೆ ಎಂದು ಕುರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಮ್. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯನವರು ತಮ್ಮ ರಾಜಕೀಯ ಜೀವನದಲ್ಲಿ ಕಳಂಕರವಹಿತವಾಗಿ ಉತ್ತಮ ಜೀವನ ನಡೆಸುವುದರ ಜೊತೆಗೆ, ಕಷ್ಟ-ಸುಖಗಳನ್ನು ಅನುಭವಿಸಿ, ರಾಜ್ಯದಲ್ಲಿ ಬಲಿಷ್ಟ ನಾಯಕನಾಗಿ ಬೆಳೆದು, ಐದು ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ನೆಚ್ಚಿನ ನಾಯಕ 75 ವಸಂತಗಳನ್ನು ಕಳೆದಿರುವ […]

The post ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ first appeared on suddi360.

]]>
https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a7%e0%b2%b0%e0%b2%be%e0%b2%ae%e0%b3%8b%e0%b2%a4%e0%b3%8d%e0%b2%b8%e0%b2%b5-%e0%b2%85%e0%b2%b2%e0%b3%8d%e0%b2%b2-75%e0%b2%a8%e0%b3%87-%e0%b2%b9%e0%b3%81/feed/ 0