ಶಿವಶರಣ ಹಡಪದ ಅಪ್ಪಣ್ಣ ಜಯಂತಿ

ಸುದ್ದಿ360 ದಾವಣಗೆರೆ, ಜು.13: ಶಿವಶರಣ ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಆದ್ಯ ವಚನಕಾರರಾಗಿ, ಪ್ರಮುಖವಾದ ವಚನಗಳ ಮುಖಾಂತರ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಹನೀಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎ.ಚನ್ನಪ್ಪ ಹೇಳಿದರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ನಿಜಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು. … Read more

error: Content is protected !!