ಭೂ-ಕಬಳಿಕೆ ಹುನ್ನಾರ : ದೌರ್ಜನ್ಯ ತಡೆಯಲು ಹಕ್ಕಿಪಿಕ್ಕಿ ಬುಡಕಟ್ಟಿನವರ ಮನವಿ

ಸುದ್ದಿ360 ದಾವಣಗೆರೆ, ಜೂ.20: ಕಳೆದ ಎರಡು ತಿಂಗಳಿAದ ನಮ್ಮದೇ ಜಮೀನಿನಲ್ಲಿ ನಾವು ಉಳುಮೆ ಮಾಡಲು ಆಗುತ್ತಿಲ್ಲ. ವಿನಾ ಕಾರಣ ಜಯಂತಿನಗರದ ಜನ ಜಮೀನಿಗೆ ಬಂದು ದೌರ್ಜನ್ಯ ನಡೆಸುತ್ತಿದ್ದಾರೆ. ಸುಮಾರು 60 ವರ್ಷಗಳಿಂದ ಉಳುಮೆ ಮಾಡುತ್ತಾ ಬಂದಿರುವ ಹಕ್ಕಿಪಿಕ್ಕಿ ಸಮುದಾಯದ ರೈತರ ಜಮೀನನ್ನು ಕಬಳಿಸಲು ಕೆಲ ಪ್ರಭಾವಿ ವ್ಯಕ್ತಿಗಳು ಹುನ್ನಾರ ನಡೆಸಿದ್ದಾರೆ ಎಂದು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಯುವ ಸಂಘಟನೆ ಅಧ್ಯಕ್ಷ ಆರ್. ಪುನೀತ್ಕುಮಾರ್ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನಗಿರಿ ತಾಲೂಕು ನಲ್ಲೂರು ಬಳಿಯ … Read more

error: Content is protected !!