haveri - suddi360 https://suddi360.com Latest News and Current Affairs Sun, 01 Oct 2023 12:23:17 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png haveri - suddi360 https://suddi360.com 32 32 ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರವಾಗಿದೆ: ಬಸವರಾಜ ಬೊಮ್ಮಾಯಿ https://suddi360.com/shamanur-shivshankarappa-statement-is-serious-basavaraja-bommai/ https://suddi360.com/shamanur-shivshankarappa-statement-is-serious-basavaraja-bommai/#respond Sun, 01 Oct 2023 12:23:15 +0000 https://suddi360.com/?p=3879 ಸುದ್ದಿ360 ಹಾವೇರಿ ಅ.1: ರಾಜ್ಯ ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ. ಸಚಿವರ ನಡುವೆ ಹೊಂದಾಣಿಕೆಯಿಲ್ಲ. ಸರ್ಕಾರ ಗೊಂದಲದ ಗೂಡಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಶಿಗ್ಗಾವಿ ಕ್ಷೇತ್ರದ ಸವಣೂರು ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರ ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶಾಮನೂರು ಶಿವಶಂಕರಪ್ಪ […]

The post ಶಾಮನೂರು ಶಿವಶಂಕರಪ್ಪ ಹೇಳಿಕೆ ಗಂಭೀರವಾಗಿದೆ: ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/shamanur-shivshankarappa-statement-is-serious-basavaraja-bommai/feed/ 0
ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ https://suddi360.com/%e0%b2%b6%e0%b3%80%e0%b2%98%e0%b3%8d%e0%b2%b0%e0%b2%a6%e0%b2%b2%e0%b3%8d%e0%b2%b2%e0%b3%87-%e0%b2%97%e0%b2%82%e0%b2%97%e0%b2%be%e0%b2%ae%e0%b2%a4%e0%b2%b8%e0%b3%8d%e0%b2%a4-%e0%b2%b8%e0%b2%ae%e0%b3%81/ https://suddi360.com/%e0%b2%b6%e0%b3%80%e0%b2%98%e0%b3%8d%e0%b2%b0%e0%b2%a6%e0%b2%b2%e0%b3%8d%e0%b2%b2%e0%b3%87-%e0%b2%97%e0%b2%82%e0%b2%97%e0%b2%be%e0%b2%ae%e0%b2%a4%e0%b2%b8%e0%b3%8d%e0%b2%a4-%e0%b2%b8%e0%b2%ae%e0%b3%81/#respond Sun, 15 Jan 2023 17:58:40 +0000 https://suddi360.com/?p=2834 ಸುದ್ದಿ360 ಹಾವೇರಿ (ರಾಣೀಬೆನ್ನೂರು), ಜ.15: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ  ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ  ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕøತಿ ಉತ್ಸವ , ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ ಗೆ […]

The post ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ first appeared on suddi360.

]]>
https://suddi360.com/%e0%b2%b6%e0%b3%80%e0%b2%98%e0%b3%8d%e0%b2%b0%e0%b2%a6%e0%b2%b2%e0%b3%8d%e0%b2%b2%e0%b3%87-%e0%b2%97%e0%b2%82%e0%b2%97%e0%b2%be%e0%b2%ae%e0%b2%a4%e0%b2%b8%e0%b3%8d%e0%b2%a4-%e0%b2%b8%e0%b2%ae%e0%b3%81/feed/ 0
ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು https://suddi360.com/%e0%b2%b9%e0%b2%be%e0%b2%b5%e0%b3%87%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%82%e0%b2%a6%e0%b2%bf%e0%b2%a8%e0%b2%bf%e0%b2%82%e0%b2%a6-%e0%b2%ae%e0%b3%82%e0%b2%b0/ https://suddi360.com/%e0%b2%b9%e0%b2%be%e0%b2%b5%e0%b3%87%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%82%e0%b2%a6%e0%b2%bf%e0%b2%a8%e0%b2%bf%e0%b2%82%e0%b2%a6-%e0%b2%ae%e0%b3%82%e0%b2%b0/#respond Fri, 06 Jan 2023 02:04:49 +0000 https://suddi360.com/?p=2697 ಸುದ್ದಿ360 ಹಾವೇರಿ ಜ.6: ಸರ್ವಜ್ಞನ ನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಹಾವೇರಿ ನಗರ ಅಕ್ಷರಶಃ ಅಕ್ಷರ ಜಾತ್ರೆಯಲ್ಲಿ ನುಡಿ ತೇರನೆಳೆಯಲು ಸಿದ್ಧವಾಗಿದೆ.ಸಾಹಿತ್ಯಾಸಕ್ತರು ಸಾಕಷ್ಟು ಮಂದಿ ಈಗಾಗಲೇ ನಗರದಲ್ಲಿ ಬೀಡುಬಿಟ್ಟಿದ್ದು, ನುಡಿ ಜಾತ್ರೆಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲಲು ಮನದುಂಬಿಕೊಳ್ಳಲು ಜನ ಸಾಗರ ಹಾವೇರಿಯತ್ತ ಹರಿದುಬರುತ್ತಲೇ ಇದೆ.ಪ್ರತ್ಯೇಕ ಜಿಲ್ಲೆಯಾದ ನಂತರ ಹಾವೇರಿಯಲ್ಲಿ ಇದೇ ಮೊದಲ‌ಬಾರಿಗೆ ಅಖಿಲ ಭಾರತ‌ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದ್ದು. ಸಾಮರಸ್ಯದ ಭಾವ – ಕನ್ನಡದ ಜೀವ […]

The post ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ – ಸಾಹಿತ್ಯಾಸಕ್ತರಿಗಾಗಿ ವಿಶೇಷ ರೈಲುಗಳು first appeared on suddi360.

]]>
https://suddi360.com/%e0%b2%b9%e0%b2%be%e0%b2%b5%e0%b3%87%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%82%e0%b2%a6%e0%b2%bf%e0%b2%a8%e0%b2%bf%e0%b2%82%e0%b2%a6-%e0%b2%ae%e0%b3%82%e0%b2%b0/feed/ 0
ದೇವನಗರಿಯಲ್ಲಿ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ https://suddi360.com/%e0%b2%a6%e0%b3%87%e0%b2%b5%e0%b2%a8%e0%b2%97%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af-%e0%b2%b8%e0%b2%ae%e0%b3%8d/ https://suddi360.com/%e0%b2%a6%e0%b3%87%e0%b2%b5%e0%b2%a8%e0%b2%97%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af-%e0%b2%b8%e0%b2%ae%e0%b3%8d/#respond Sun, 25 Dec 2022 13:31:21 +0000 https://suddi360.com/?p=2544 ಸುದ್ದಿ360 ದಾವಣಗೆರೆ ಡಿ.25:  ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥ ದಾವಣಗೆರೆಗೆ ಆಗಮಿಸಿದ ಸಂದರ್ಭದಲ್ಲಿ ನಗರದ ವಿದ್ಯಾನಗರದ ಶ್ರೀ ಈಶ್ವರ ದೇವಾಲಯದ ಬಳಿ ಅದ್ದೂರಿಯಾಗಿ ಕನ್ನಡ ರಥವನ್ನು ಬರಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಕಸಾಪ ಅಧ್ಯಕ್ಷರಾದ ಬಿ.ವಾಮದೇವಪ್ಪ,  ಪಾಂಡೋಮಟ್ಟಿ ಶ್ರೀಗಳು, ಯರಗುಂಟಿ ಶ್ರೀಗಳು, ಹರಿಹರ ಮಾಜಿ ಶಾಸಕ ಬಿ.ಪಿ ಹರೀಶ್, ಸಾಹಿತಿ ಎನ್ ಟಿ. ಯರ್ರಿಸ್ವಾಮಿ,  ಕಸಾಪ ಕೋಶಾಧಿಕಾರಿ ರಾಘವೇಂದ್ರ ನಾಯರಿ, ರೇವಣಸಿದ್ದಪ್ಪ ಅಂಗಡಿ, ಪತ್ರಕರ್ತರಾದ ಜಿಗಳಿ ಪ್ರಕಾಶ್, […]

The post ದೇವನಗರಿಯಲ್ಲಿ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ first appeared on suddi360.

]]>
https://suddi360.com/%e0%b2%a6%e0%b3%87%e0%b2%b5%e0%b2%a8%e0%b2%97%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af-%e0%b2%b8%e0%b2%ae%e0%b3%8d/feed/ 0
ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. . https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%97%e0%b2%b3%e0%b3%81-%e0%b2%a8%e0%b2%be%e0%b2%b3%e0%b3%86-%e0%b2%a6%e0%b2%be%e0%b2%b5%e0%b2%a3/ https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%97%e0%b2%b3%e0%b3%81-%e0%b2%a8%e0%b2%be%e0%b2%b3%e0%b3%86-%e0%b2%a6%e0%b2%be%e0%b2%b5%e0%b2%a3/#respond Sat, 20 Aug 2022 05:18:52 +0000 https://suddi360.com/?p=2009 ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಸುದ್ದಿ360 ಬೆಂಗಳೂರು, ಆ. 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಭಾನುವಾರ) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿಕ್ಷಣ ಸೇವೆಯಲ್ಲಿ 75 ಸಾರ್ಥಕ ವಸಂತಗಳನ್ನು ಕಳೆದು ಲಕ್ಷಾಂತರ ವಿದ್ಯಾರ್ಥಿಗಳ ಬಾಳು ಹಸನು ಮಾಡುತ್ತಾ ಬಂದಿರುವ ಸಂತ ಪೌಲರ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿಗಳ ಹಾವೇರಿ ಹಾಗೂ […]

The post ಮುಖ್ಯಮಂತ್ರಿಗಳು ನಾಳೆ ದಾವಣಗೆರೆಗೆ ಬರುತ್ತಿಲ್ಲ. . first appeared on suddi360.

]]>
https://suddi360.com/%e0%b2%ae%e0%b3%81%e0%b2%96%e0%b3%8d%e0%b2%af%e0%b2%ae%e0%b2%82%e0%b2%a4%e0%b3%8d%e0%b2%b0%e0%b2%bf%e0%b2%97%e0%b2%b3%e0%b3%81-%e0%b2%a8%e0%b2%be%e0%b2%b3%e0%b3%86-%e0%b2%a6%e0%b2%be%e0%b2%b5%e0%b2%a3/feed/ 0