high command - suddi360 https://suddi360.com Latest News and Current Affairs Sun, 24 Jul 2022 07:59:51 +0000 en-US hourly 1 https://wordpress.org/?v=6.9 https://suddi360.com/wp-content/uploads/2022/01/cropped-suddi360-logo-1-32x32.png high command - suddi360 https://suddi360.com 32 32 ಜನರ ಒತ್ತಾಸೆಗೆ ಮಣಿದು ವಿಜಯೇಂದ್ರ ಸ್ಪರ್ಧೆ ಘೋಷಿಸಿದ್ದೇನೆ – ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಬಿಎಸ್ ವೈ https://suddi360.com/%e0%b2%9c%e0%b2%a8%e0%b2%b0-%e0%b2%92%e0%b2%a4%e0%b3%8d%e0%b2%a4%e0%b2%be%e0%b2%b8%e0%b3%86%e0%b2%97%e0%b3%86-%e0%b2%ae%e0%b2%a3%e0%b2%bf%e0%b2%a6%e0%b3%81-%e0%b2%b5%e0%b2%bf%e0%b2%9c%e0%b2%af/ https://suddi360.com/%e0%b2%9c%e0%b2%a8%e0%b2%b0-%e0%b2%92%e0%b2%a4%e0%b3%8d%e0%b2%a4%e0%b2%be%e0%b2%b8%e0%b3%86%e0%b2%97%e0%b3%86-%e0%b2%ae%e0%b2%a3%e0%b2%bf%e0%b2%a6%e0%b3%81-%e0%b2%b5%e0%b2%bf%e0%b2%9c%e0%b2%af/#respond Sun, 24 Jul 2022 07:59:49 +0000 https://suddi360.com/?p=1558 ಸುದ್ದಿ360, ಬೆಂಗಳೂರು, ಜು.24: ಜನರ ಒತ್ತಾಸೆಗೆ ಮಣಿದು ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಬಿ.ವೈ ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಶಿಕಾರಿಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದೇನೆ. ಆದರೆ ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಬಿ.ಎಸ್.ವೈ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿ, ಶುಕ್ರವಾರ ನಾನು ನೀಡಿದ ಹೇಳಿಕೆ ಗೊಂದಲಕ್ಕೆ ಎಡೆ ಮಾಡಿದೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ವಿಜಯೇಂದ್ರ ಸ್ಪರ್ಧೇ ಮಾಡುತ್ತಾರೆ ಎಂದು ಹೇಳಿರುವುದಾಗಿ ತಿಳಿಸಿದರು. ಇದು ನನ್ನ ಸಲಹೆ ಮಾತ್ರವಾಗಿದ್ದು ಬಜೆಪಿ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು. ಹಳೇ ... Read more

The post ಜನರ ಒತ್ತಾಸೆಗೆ ಮಣಿದು ವಿಜಯೇಂದ್ರ ಸ್ಪರ್ಧೆ ಘೋಷಿಸಿದ್ದೇನೆ – ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ: ಬಿಎಸ್ ವೈ first appeared on suddi360.

]]>
https://suddi360.com/%e0%b2%9c%e0%b2%a8%e0%b2%b0-%e0%b2%92%e0%b2%a4%e0%b3%8d%e0%b2%a4%e0%b2%be%e0%b2%b8%e0%b3%86%e0%b2%97%e0%b3%86-%e0%b2%ae%e0%b2%a3%e0%b2%bf%e0%b2%a6%e0%b3%81-%e0%b2%b5%e0%b2%bf%e0%b2%9c%e0%b2%af/feed/ 0
25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ https://suddi360.com/25-26-%e0%b2%95%e0%b3%8d%e0%b2%95%e0%b3%86-%e0%b2%b8%e0%b2%bf%e0%b2%8e%e0%b2%82-%e0%b2%a6%e0%b3%86%e0%b2%b9%e0%b2%b2%e0%b2%bf-%e0%b2%aa%e0%b3%8d%e0%b2%b0%e0%b2%b5%e0%b2%be%e0%b2%b8-%e0%b2%ac/ https://suddi360.com/25-26-%e0%b2%95%e0%b3%8d%e0%b2%95%e0%b3%86-%e0%b2%b8%e0%b2%bf%e0%b2%8e%e0%b2%82-%e0%b2%a6%e0%b3%86%e0%b2%b9%e0%b2%b2%e0%b2%bf-%e0%b2%aa%e0%b3%8d%e0%b2%b0%e0%b2%b5%e0%b2%be%e0%b2%b8-%e0%b2%ac/#respond Thu, 21 Jul 2022 06:52:55 +0000 https://suddi360.com/?p=1465 ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,  ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ ... Read more

The post 25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ first appeared on suddi360.

]]>
https://suddi360.com/25-26-%e0%b2%95%e0%b3%8d%e0%b2%95%e0%b3%86-%e0%b2%b8%e0%b2%bf%e0%b2%8e%e0%b2%82-%e0%b2%a6%e0%b3%86%e0%b2%b9%e0%b2%b2%e0%b2%bf-%e0%b2%aa%e0%b3%8d%e0%b2%b0%e0%b2%b5%e0%b2%be%e0%b2%b8-%e0%b2%ac/feed/ 0