ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಧ್ವಜ ವಿತರಣೆ

ಸುದ್ದಿ360 ದಾವಣಗೆರೆ, ಆ.05: 75 ನೇ ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವದ ಅಂಗವಾಗಿ ಇಂದು ನಗರದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಧ್ವಜವನ್ನು ವಿತರಣೆ ಮಾಡಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ ಶೆಟ್ಟಿ, ಕೆ ಜಿ ಶಿವಕುಮಾರ್, ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆ ಮಾಜಿ ವಿಪಕ್ಷನಾಯಕ ಎ ನಾಗರಾಜ್  ಅವರ ನೇತೃತ್ವದಲ್ಲಿ ನಗರದೆಲ್ಲೆಡೆ ಇಂದು ಸಾರ್ವಜನಿಕರಿಗೆ ರಾಷ್ಟ್ರಧ್ವಜ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ ಮಲ್ಲಿಕಾರ್ಜುನ್ ಯೂತ್ ಕಾಂಗ್ರೆಸ್ ನ ಸಾಗರ್ ಎಲ್ ಎಂ ಎಚ್,  ಸತೀಶ್ … Read more

error: Content is protected !!