‘ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್’ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ..?

centers-stroke-to-state-government-basavaraja-bommai-hubli

ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು  ಮಾಧ್ಯಮಗಳಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವ ಕುರಿತು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರ. ಕಡೆಗೆ ಬೆರಳು ತೋರಿಸುತ್ತಾರೆ. ಈಗ ವಿದ್ಯುತ್ … Read more

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ

ಸುದ್ದಿ360 ಬೆಂಗಳೂರು, ಜ.3: ಪ್ರಧಾನಿ ನರೇಂದ್ರ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ  ಹಿಂದಿರುಗಲಿದ್ದಾರೆ ಎಂದು ತಿಳಿಸಿದರು. ಜ.19 ರಂದು ಪ್ರಧಾನಿ ಮೋದಿಯವರು ನಾರಾಯಣಪುರ … Read more

ಬಿಜೆಪಿ ವಿರುದ್ಧ ಅಭಿಯಾನ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಸುದ್ದಿ360 ಹುಬ್ಬಳ್ಳಿ, ಆ.26: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸಮಿತಿ ರಚನೆ ಮಾಡಿ ನಿರ್ಣಯ ತೆಗೆದುಕೊಳ್ಳಲು ತಿಳಿಸಿದೆ. ಅಗಸ್ಟ್ 29 ರಂದು ನಿರ್ಣಯ ತಿಳಿಸಲು ಸೂಚಿಸಿದೆ. ಆದರೆ ಅನುಮತಿ ನೀಡಲು ಸಮಿತಿಯ ರಚನೆ ಅವಶ್ಯಕತೆ ಇರಲಿಲ್ಲ. ಆದರೆ ವಿನಾಕಾರಣ ಕಾಲಹರಣ ಮಾಡಲು ಈ ರೀತಿಯ ನಾಟಕವನ್ನು ಪಾಲಿಕೆ ಮಾಡುತ್ತಿದೆ ಎಂದು  ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್  ಆರೋಪಿಸಿದರು. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಬಿಜೆಪಿ ಅವಕಾಶ … Read more

5 ದಿನಗಳ ಹಿಂದೆಯೇ ಗುರೂಜಿ ಕೊಲ್ಲುವ ಸುಳಿವು?

ಸುದ್ದಿ360 ಹುಬ್ಬಳ್ಳಿ, ಜು.06 : ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಬಗ್ಗೆ ಆರೋಪಿ 5 ದಿನಗಳ ಹಿಂದೆಯೇ ಸುಳಿವು ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾಂತೇಶ ಶಿರೂರ ಜೂ.30ರಂದು ತನ್ನ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ಪೋಸ್ಟ್ ಈ ಶಂಖೆಗೆ ಪುಷ್ಟಿ ನೀಡುತ್ತದೆ. ತನ್ನ ಮುಖಪುಟದಲ್ಲಿ ಭಗದ್ಗೀತೆಯ ಶ್ಲೋಕ ‘ಅಧರ್ಮ ತಾಂಡವವಾಡುತ್ತಿರುವಾ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನ ವಿಳಂಬವೇಕೆ ಪ್ರಭುವೇ? … Read more

error: Content is protected !!