ಜಲಾಶಯದಿಂದ 1.3 ಲಕ್ಷ ಕ್ಯೂಸೆಕ್ ನೀರು ನದಿಗೆ – ಹಂಪಿ ಸ್ಮಾರಕಗಳು ಜಲಾವೃತ

ಸುದ್ದಿ360, ವಿಜಯನಗರ ಜು.13: ಹೊಸಪೇಟೆ ತುಂಗಭದ್ರ ಜಲಾಶಯ ಭರ್ತಿಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಜಲಾಶಯದಿಂದ 30 ಕ್ರಸ್ಟ್ ಗೇಟ್ ಗಳ ಮೂಲಕ 103174 ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಬಂದ ಪರಿಣಾಮ ಐತಿಹಾಸಿಕ ಹಂಪಿಯ ಸ್ಮಾರಕಗಳು ಜಲಾವೃತಗೊಂಡಿವೆ. ನದಿ ಪಾತ್ರದಲ್ಲಿರುವ ವಿಶ್ವವಿಖ್ಯಾತ ಹಂಪಿಯ ವಿಜಯನಗರ ಕಾಲದ ಸೇತುವೆ, ಪುರಂದರ ಮಂಟಪ, ರಾಮಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಸ್ನಾನಘಟ್ಟ ಜಲಾವೃತಗೊಂಡಿದ್ದು, ಪ್ರವಾಸಿಗರು ಅತ್ತ ಹೋಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಲಾಶಯದಿಂದ ಸಧ್ಯ … Read more

error: Content is protected !!