ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ: ಇಸ್ರೊ ಬಾಹ್ಯಾಕಾಶ ಉಪಕರಣಗಳ ವಸ್ತುಪ್ರದರ್ಶನ

world-space-week-at-davangere-biet-college-exhibition-of-space-equipment-by-isro

ಸುದ್ದಿ360 ದಾವಣಗೆರೆ, ಅ.05: ನಗರದ ಬಾಪೂಜಿ ಇಂಜಿನಿಯರಿಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಹಾಗೂ ಇಸ್ರೋ (ISRO) ದ ಅಂಗಸಂಸ್ಥೆಯಾದ ಯು.ಆರ್. ರಾವ್ ಸೆಟಲೈಟ್ ಸೆಂಟರ್ (U R RAO SATELLITE CENTRE) ಸಹಭಾಗಿತ್ವದಲ್ಲಿ ಅ.7 ರಂದು ಬೆಳಗ್ಗೆ 9.15 ಕ್ಕೆ ನಗರದ ಬಿಐಇಟಿ ಕಾಲೇಜಿ (BIET COLLEGE) ನ ಎಸ್ ಎಸ್ ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್ ನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಬಿ ಅರವಿಂದ್ ತಿಳಿಸಿದರು.ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ … Read more

ಮಂಗಳ ಗ್ರಹದ ಮೇಲೆ ವಸಹತು ಸ್ಥಾಪಿಸುವುದರಲ್ಲಿ ಯಾವುದೇ ಅನುಮಾನವಿಲ್ಲ!

ಬಾಹ್ಯಾಕಾಶ: ಮಕ್ಕಳ ಜ್ಞಾನದಾಹಕ್ಕೆ ನೀರೆರೆದ ಇಸ್ರೋ ಮಾಜಿ ಮುಖ್ಯಸ್ಥ ಕೆ.ಎಸ್. ಕಿರಣ್ ಕುಮಾರ್ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಬಾಹ್ಯಾಕಾಶ ವಲಯದಲ್ಲಿ ಭಾರತ 5 ಇಲ್ಲವೇ ಆರನೇ ಸ್ಥಾನದಲ್ಲಿದೆ. ಭಾರತ ಬಾಹ್ಯಾಕಾಶ ವಲಯದಲ್ಲಿ ಮೊದಲ ಸ್ಥಾನಕ್ಕೆ ಬಂದರೆ ಮಂಗಳನ ಮೇಲೆ ನೆಲೆ ಕಾಣುವಂತಹ ಸಾಧನೆ ಮಾಡಲು ಸಾಧ್ಯ. ಇದಕ್ಕಾಗಿ ಈಗಿನ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು ಎಂದು ಇಸ್ರೋ ಮಾಜಿ ಮುಖ್ಯಸ್ಥ ಕೆ.ಎಸ್. ಕಿರಣ್ ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಲಿಂ. ಶ್ರೀ … Read more

error: Content is protected !!