ಇಂದು ಮತ್ತು ನಾಳೆ ಜೆ.ಪಿ. ನಡ್ಡಾ, ಬಿಜೆಪಿ ನಾಯಕರ ದಾವಣಗೆರೆ ವಿಭಾಗ ಪ್ರವಾಸ

ಸುದ್ದಿ360 ದಾವಣಗೆರೆ ಜ.5: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಷ್ಟ್ರೀಯ ಪ್ರಧಾನ ಕಾರ್ಯದಶರ್ಶಿ ಹಾಗೂ ರಾಜ್ಯಸಭಾ  ಸದಸ್ಯ ಅರುಣ್ ಸಿಂಗ್ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜ.5 ಮತ್ತು 6ರಂದು ಎರಡು ದಿನಗಳ ಕಾಲ ದಾವಣಗೆರೆ ವಿಭಾಗದಲ್ಲಿ ಪ್ರವಾಸ ಕೈಗೊಂಡಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಈ ಕುರಿತು ಮಾಹಿತಿ ನೀಡಿದ ಅವರು, ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಮಧುಗಿರಿ ವಿಭಾಗಗಳಲ್ಲಿ ಪ್ರವಾಸ ಕೈಗೊಂಡಿರುವ ಬಿಜೆಪಿ ನಾಯಕರ ತಂಡ ಪಕ್ಷ … Read more

error: Content is protected !!