jayamma gopinayk - suddi360 https://suddi360.com Latest News and Current Affairs Sun, 25 Dec 2022 03:37:25 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png jayamma gopinayk - suddi360 https://suddi360.com 32 32 ಎಸ್ಸೆಸ್ಸೆಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಮೇಯರ್ ಎಚ್ಚರಿಕೆ https://suddi360.com/%e0%b2%8e%e0%b2%b8%e0%b3%8d%e0%b2%b8%e0%b3%86%e0%b2%b8%e0%b3%8d%e0%b2%b8%e0%b3%86%e0%b2%82-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%be%e0%b2%a8%e0%b3%82%e0%b2%a8/ https://suddi360.com/%e0%b2%8e%e0%b2%b8%e0%b3%8d%e0%b2%b8%e0%b3%86%e0%b2%b8%e0%b3%8d%e0%b2%b8%e0%b3%86%e0%b2%82-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%be%e0%b2%a8%e0%b3%82%e0%b2%a8/#respond Sun, 25 Dec 2022 03:36:26 +0000 https://suddi360.com/?p=2520 ಸುದ್ದಿ360  ದಾವಣಗೆರೆ ಡಿ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಒಡೆತನದ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಸಾಕಣೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎಸ್ಸೆಸ್ಸೆಂ ಒಡೆತನದ ಕಲ್ಲೆಶ್ವರ ರೈಸ್‌ಮಿಲ್ ಆವರಣದಲ್ಲಿ ಅಕ್ರಮವಾಗಿ ಸಾಕಣೆ ಮಾಡಿದ್ದ ಜಿಂಕೆ, ಕೃಷ್ಣಮೃಗ, ನರಿ, ಮುಂಗುಸಿ, ಕಾಡುಹಂದಿ, ಗೌಜುಗ ಸಏರಿದಂತೆ ಸುಮಾರು ೩೦ಕ್ಕೂ ಅಧಿಕ ವನ್ಯಜೀವಿಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರಷ್ಟೇ ಹೊರತಾಗಿ ತಪ್ಪಿತಸ್ಥರನ್ನು ಇದುವರೆಗೂ ಬಂಧಿಸಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. […]

The post ಎಸ್ಸೆಸ್ಸೆಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಮೇಯರ್ ಎಚ್ಚರಿಕೆ first appeared on suddi360.

]]>
https://suddi360.com/%e0%b2%8e%e0%b2%b8%e0%b3%8d%e0%b2%b8%e0%b3%86%e0%b2%b8%e0%b3%8d%e0%b2%b8%e0%b3%86%e0%b2%82-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%be%e0%b2%a8%e0%b3%82%e0%b2%a8/feed/ 0