ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು – ಜೆಪಿ ನಡ್ಡಾ

ಸುದ್ದಿ360 ತುಮಕೂರು (ಶಿರಾ) ಜ.6:  80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿರುವ  ಬಿಜೆಪಿ ಸರ್ಕಾರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಶಿರಾ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು,  ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು. ಎನ್ ಡಿ ಎ ಸರ್ಕಾರ ಬಂದಾಗ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ‌ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ನದ್ದು ಜಾತಿ ಜಾತಿ ಎಂದು ಒಡೆದು … Read more

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಇಂದು ಬೆಂಗಳೂರಿಗೆ

ಸುದ್ದಿ360 ಬೆಂಗಳೂರು, ಜೂನ್ 18: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶನಿವಾರ  ಬೆಂಗಳೂರು ಪ್ರವಾಸದಲ್ಲಿದ್ದು, ಪಕ್ಷದ ರಾಷ್ಟ್ರೀಯಒಬಿಸಿ ಮೋರ್ಚಾದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇಲ್ಲಿನ ಯಲಹಂಕ ಸಮೀಪದ ರಮಡಾ ರೆಸಾರ್ಟ್‍ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶ ಶನಿವಾರ ಮುಕ್ತಾಯವಾಗಲಿದ್ದು, ಈ ವೇಳೆ ನಡ್ಡಾ ಅವರು ಪಕ್ಷದ  ಒಬಿಸಿ ಶಾಸಕರು, ವಿಧಾನಪರಿಷತ್‍ ಸದಸ್ಯರು, ಮತ್ತು ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಿಳಿನ್‍ ಕುಮಾರ್‍ ಕಟೀಲ್‍ ಮತ್ತು ರಾಜ್ಯ … Read more

error: Content is protected !!