kalaburgi - suddi360 https://suddi360.com Latest News and Current Affairs Fri, 13 Jan 2023 18:51:04 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png kalaburgi - suddi360 https://suddi360.com 32 32 ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%b9%e0%b2%b0%e0%b2%95%e0%b3%86%e0%b2%af-%e0%b2%95%e0%b3%81%e0%b2%b0%e0%b2%bf%e0%b2%af%e0%b2%be/ https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%b9%e0%b2%b0%e0%b2%95%e0%b3%86%e0%b2%af-%e0%b2%95%e0%b3%81%e0%b2%b0%e0%b2%bf%e0%b2%af%e0%b2%be/#respond Fri, 13 Jan 2023 18:51:03 +0000 https://suddi360.com/?p=2821 ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ  ಕೋಲಾರ ಕ್ಷೇತ್ರ ಸೇಫ್ ಅಲ್ಲ. ಅವರಿಗೆ ಅಲ್ಲಿ  ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ […]

The post ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ first appeared on suddi360.

]]>
https://suddi360.com/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af-%e0%b2%b9%e0%b2%b0%e0%b2%95%e0%b3%86%e0%b2%af-%e0%b2%95%e0%b3%81%e0%b2%b0%e0%b2%bf%e0%b2%af%e0%b2%be/feed/ 0
ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ https://suddi360.com/%e0%b2%87%e0%b2%ac%e0%b3%8d%e0%b2%ac%e0%b2%b0%e0%b3%81-%e0%b2%ae%e0%b2%95%e0%b3%8d%e0%b2%95%e0%b2%b3-%e0%b2%9c%e0%b3%8a%e0%b2%a4%e0%b3%86%e0%b2%97%e0%b3%86-%e0%b2%ac%e0%b2%be%e0%b2%b5%e0%b2%bf/ https://suddi360.com/%e0%b2%87%e0%b2%ac%e0%b3%8d%e0%b2%ac%e0%b2%b0%e0%b3%81-%e0%b2%ae%e0%b2%95%e0%b3%8d%e0%b2%95%e0%b2%b3-%e0%b2%9c%e0%b3%8a%e0%b2%a4%e0%b3%86%e0%b2%97%e0%b3%86-%e0%b2%ac%e0%b2%be%e0%b2%b5%e0%b2%bf/#respond Fri, 06 Jan 2023 17:12:10 +0000 https://suddi360.com/?p=2716 ಸುದ್ದಿ360 ಕಲಬುರಗಿ ಜ.6: ಜೀವನದಲ್ಲಿ ಜಿಗುಪ್ಸೆಗೊಂಡು ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ನಡೆದ ಘಟನೆಯಲ್ಲಿ ಸಿದ್ದು ಮಹಾಮಲ್ಲಪ್ಪಾ (35), ಹಾಗೂ ಮಕ್ಕಳಾದ ಶ್ರೇಯಾ (11), ಮನೀಶ್ (12) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಬ್ಬರು ಮಕ್ಕಳ ಮೃತದೇಹವನ್ನು ಶುಕ್ರವಾರ ಬೆಳಿಗ್ಗೆ ಅಗ್ನಿಶಾಮಕ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದು,ಮೃತ ಮಕ್ಕಳ ತಂದೆಯ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಮೃತಪಟ್ಟ ತಂದೆ […]

The post ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ first appeared on suddi360.

]]>
https://suddi360.com/%e0%b2%87%e0%b2%ac%e0%b3%8d%e0%b2%ac%e0%b2%b0%e0%b3%81-%e0%b2%ae%e0%b2%95%e0%b3%8d%e0%b2%95%e0%b2%b3-%e0%b2%9c%e0%b3%8a%e0%b2%a4%e0%b3%86%e0%b2%97%e0%b3%86-%e0%b2%ac%e0%b2%be%e0%b2%b5%e0%b2%bf/feed/ 0