kannada - suddi360 https://suddi360.com Latest News and Current Affairs Tue, 13 Sep 2022 11:24:34 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png kannada - suddi360 https://suddi360.com 32 32 ಹಿಂದಿ ಹೇರಿಕೆ ವಿರುದ್ಧ ನಾಳೆ ಡಿಡಿಪಿಐ ಕಚೇರಿ ಮುಂದೆ ಕರವೇ ಧರಣಿ (ಸೆ.14) https://suddi360.com/%e0%b2%b9%e0%b2%bf%e0%b2%82%e0%b2%a6%e0%b2%bf-%e0%b2%b9%e0%b3%87%e0%b2%b0%e0%b2%bf%e0%b2%95%e0%b3%86-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%a8%e0%b2%be%e0%b2%b3/ https://suddi360.com/%e0%b2%b9%e0%b2%bf%e0%b2%82%e0%b2%a6%e0%b2%bf-%e0%b2%b9%e0%b3%87%e0%b2%b0%e0%b2%bf%e0%b2%95%e0%b3%86-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%a8%e0%b2%be%e0%b2%b3/#respond Tue, 13 Sep 2022 11:24:33 +0000 https://suddi360.com/?p=2308 ಸುದ್ದಿ360 ದಾವಣಗೆರೆ, ಸೆ.13: ಹಿಂದಿ ಹೇರಿಕೆ ವಿರುದ್ಧ ಸೆ.14ರ ಬುಧವಾರ ಇಲ್ಲಿನ ಡಿಡಿಪಿಐ (ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿ ಎದುರು ಧರಣಿ ಹಮ್ಮಿಕೊಂಡಿರುವುದಾಗಿ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕ ಹಿಂದಿ ಹೇರಿಕೆ ವಿರುದ್ಧ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿದೆ. ಕರವೇ ಯಾವುದೇ ಭಾಷೆಯನ್ನೂ ವಿರೋಧಿಸುವುದಿಲ್ಲ ಆದರೆ ಸರಕಾರ ಜನರ ತೆರಿಗೆ ಹಣ ಬಳಸಿ ಒಂದು ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವುದು, ಕನ್ನಡ ನಾಡಿನಲ್ಲಿ ಕನ್ನಡಿಗರ ಮೇಲೆ ಹಿಂದಿ ಹೇರುವುದು […]

The post ಹಿಂದಿ ಹೇರಿಕೆ ವಿರುದ್ಧ ನಾಳೆ ಡಿಡಿಪಿಐ ಕಚೇರಿ ಮುಂದೆ ಕರವೇ ಧರಣಿ (ಸೆ.14) first appeared on suddi360.

]]>
https://suddi360.com/%e0%b2%b9%e0%b2%bf%e0%b2%82%e0%b2%a6%e0%b2%bf-%e0%b2%b9%e0%b3%87%e0%b2%b0%e0%b2%bf%e0%b2%95%e0%b3%86-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%a8%e0%b2%be%e0%b2%b3/feed/ 0
ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು – ಕವಿವಾಣಿ ಸ್ಮರಿಸಿದ ಸಿಎಂ https://suddi360.com/%e0%b2%8e%e0%b2%b2%e0%b3%8d%e0%b2%b2%e0%b2%be%e0%b2%a6%e0%b2%b0%e0%b3%82-%e0%b2%87%e0%b2%b0%e0%b3%81-%e0%b2%8e%e0%b2%82%e0%b2%a6%e0%b3%86%e0%b2%82%e0%b2%a6%e0%b2%bf%e0%b2%97%e0%b3%82-%e0%b2%a8/ https://suddi360.com/%e0%b2%8e%e0%b2%b2%e0%b3%8d%e0%b2%b2%e0%b2%be%e0%b2%a6%e0%b2%b0%e0%b3%82-%e0%b2%87%e0%b2%b0%e0%b3%81-%e0%b2%8e%e0%b2%82%e0%b2%a6%e0%b3%86%e0%b2%82%e0%b2%a6%e0%b2%bf%e0%b2%97%e0%b3%82-%e0%b2%a8/#respond Sat, 02 Jul 2022 17:48:53 +0000 https://suddi360.com/?p=736 ಸುದ್ದಿ360 ಹೈದರಾಬಾದ್ ಜು.02: ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.’’ಎಂಬ ಕವಿವಾಣಿಯಂತೆ ಕನ್ನಡನಾಡಿನಿಂದ ಹೈದರಾಬಾದಿನಲ್ಲಿ ನೆಲೆಸಿದ್ದರೂ ಕನ್ನಡದ ಕಂಪು ಹಾಗೂ ಭಾಷೆಯನ್ನು ಬಿಟ್ಟಿಲ್ಲ. ನಮಗಿಂತ ಅಚ್ಚಕಟ್ಟಿನ ಕನ್ನಡದ ಪ್ರೇಮಿಗಳು ನೀವು’ ಎಂದು ಮುಖ್ಯಮಂತ್ರಿಗಳು ಬಸವರಾಜ ಬೊಮಾಯಿ ಅವರು ತಿಳಿಸಿದರು. ಅವರು ಇಂದು ಕಾಚಿಗುಡದ ಲಿಂಗಂಪಲ್ಲಿಯಲ್ಲಿರುವ ನೃಪತುಂಗ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದರು. ನೃಪತುಂಗ ಕನ್ನಡದ ಆದಿಕವಿಯ ಹೆಸರಿನಲ್ಲಿ ಸಂಸ್ಥೆಯನ್ನು ಕಟ್ಟಿ ಸಾವಿರಾರು ಮಕ್ಕಳಿಗೆ ವಿದ್ಯೆ ನೀಡುತ್ತಿರುವುದು ದೊಡ್ಡ ಕೆಲಸ. ಇದರ ಸ್ಥಾಪಕರಿಗೆ ಹಾಗೂ ಪದಾಧಿಕಾರಿಗಳು ಅಭಿನಂದನೆಗೆ ಅರ್ಹರು. ಹೈದರಾಬಾದಿನ […]

The post ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು – ಕವಿವಾಣಿ ಸ್ಮರಿಸಿದ ಸಿಎಂ first appeared on suddi360.

]]>
https://suddi360.com/%e0%b2%8e%e0%b2%b2%e0%b3%8d%e0%b2%b2%e0%b2%be%e0%b2%a6%e0%b2%b0%e0%b3%82-%e0%b2%87%e0%b2%b0%e0%b3%81-%e0%b2%8e%e0%b2%82%e0%b2%a6%e0%b3%86%e0%b2%82%e0%b2%a6%e0%b2%bf%e0%b2%97%e0%b3%82-%e0%b2%a8/feed/ 0