kannayya lal - suddi360 https://suddi360.com Latest News and Current Affairs Sat, 02 Jul 2022 15:39:08 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png kannayya lal - suddi360 https://suddi360.com 32 32 ಗುಂಡಿಕ್ಕಿ ಎಂದವನ ಬಂಧಿಸಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ https://suddi360.com/%e0%b2%97%e0%b3%81%e0%b2%82%e0%b2%a1%e0%b2%bf%e0%b2%95%e0%b3%8d%e0%b2%95%e0%b2%bf-%e0%b2%8e%e0%b2%82%e0%b2%a6%e0%b2%b5%e0%b2%a8-%e0%b2%ac%e0%b2%82%e0%b2%a7%e0%b2%bf%e0%b2%b8%e0%b2%bf-%e0%b2%95/ https://suddi360.com/%e0%b2%97%e0%b3%81%e0%b2%82%e0%b2%a1%e0%b2%bf%e0%b2%95%e0%b3%8d%e0%b2%95%e0%b2%bf-%e0%b2%8e%e0%b2%82%e0%b2%a6%e0%b2%b5%e0%b2%a8-%e0%b2%ac%e0%b2%82%e0%b2%a7%e0%b2%bf%e0%b2%b8%e0%b2%bf-%e0%b2%95/#respond Sat, 02 Jul 2022 15:39:06 +0000 https://suddi360.com/?p=723 ಸುದ್ದಿ360 ದಾವಣಗೆರೆ, ಜು.02:  ಇತ್ತೀಚೆಗೆ ಸುದ್ದಿ ವಾಹಿನಿಯೊಂದರ ಫೋನ್ ಇನ್ ಕಾರ್ಯಕ್ರಮವೊಂದರಲ್ಲಿ ಕರೆ ಮಾಡಿದ ವ್ಯಕ್ತಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಬೇಕು’ ಎಂದು ಹೇಳಿಕೆ ನೀಡಿದ್ದಾನೆ. ಈತನನ್ನು ಕೂಡಲೆ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆಯ ವೀರಪ್ಪ ಎಂಬ ವ್ಯಕ್ತಿ ಈ ರೀತಿಯಾಗಿ ಮಾತನಾಡಿದ್ದು, ಒಂದು ಕೋಮಿನ ವಿರುದ್ಧ ಕೀಳಾಗಿ ಹೇಳಿಕೆ ನೀಡಿದ್ದಾನೆ. ಈ […]

The post ಗುಂಡಿಕ್ಕಿ ಎಂದವನ ಬಂಧಿಸಿ: ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹ first appeared on suddi360.

]]>
https://suddi360.com/%e0%b2%97%e0%b3%81%e0%b2%82%e0%b2%a1%e0%b2%bf%e0%b2%95%e0%b3%8d%e0%b2%95%e0%b2%bf-%e0%b2%8e%e0%b2%82%e0%b2%a6%e0%b2%b5%e0%b2%a8-%e0%b2%ac%e0%b2%82%e0%b2%a7%e0%b2%bf%e0%b2%b8%e0%b2%bf-%e0%b2%95/feed/ 0
ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ? https://suddi360.com/%e0%b2%a6%e0%b3%87%e0%b2%b6%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%b9%e0%b3%86%e0%b2%9a%e0%b3%8d%e0%b2%9a%e0%b3%81%e0%b2%a4%e0%b3%8d%e0%b2%a4%e0%b2%bf%e0%b2%b0%e0%b3%81%e0%b2%b5-%e0%b2%9c/ https://suddi360.com/%e0%b2%a6%e0%b3%87%e0%b2%b6%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%b9%e0%b3%86%e0%b2%9a%e0%b3%8d%e0%b2%9a%e0%b3%81%e0%b2%a4%e0%b3%8d%e0%b2%a4%e0%b2%bf%e0%b2%b0%e0%b3%81%e0%b2%b5-%e0%b2%9c/#respond Fri, 01 Jul 2022 17:06:08 +0000 https://suddi360.com/?p=692 ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿದರೆ ಪ್ರತಿಭಟಿಸುವ ಗೋಜಿಗೆ ಹೋಗುವುದಿಲ್ಲ. ಇದು ಕಾಂಗ್ರೆಸಿಗರ ಅಲ್ಪಸಂಖ್ಯಾತ ತುಷ್ಟೀಕರಣಕ್ಕೆ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ಜಿಹಾದಿ ಮನಸ್ಥಿತಿಯ ಕೆಲವರು […]

The post ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ? first appeared on suddi360.

]]>
https://suddi360.com/%e0%b2%a6%e0%b3%87%e0%b2%b6%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%b9%e0%b3%86%e0%b2%9a%e0%b3%8d%e0%b2%9a%e0%b3%81%e0%b2%a4%e0%b3%8d%e0%b2%a4%e0%b2%bf%e0%b2%b0%e0%b3%81%e0%b2%b5-%e0%b2%9c/feed/ 0
ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ https://suddi360.com/%e0%b2%95%e0%b2%a8%e0%b3%8d%e0%b2%a8%e0%b2%af%e0%b3%8d%e0%b2%af%e0%b2%b2%e0%b2%be%e0%b2%b2%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%b9%e0%b2%82%e0%b2%a4%e0%b2%95%e0%b2%b0/ https://suddi360.com/%e0%b2%95%e0%b2%a8%e0%b3%8d%e0%b2%a8%e0%b2%af%e0%b3%8d%e0%b2%af%e0%b2%b2%e0%b2%be%e0%b2%b2%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%b9%e0%b2%82%e0%b2%a4%e0%b2%95%e0%b2%b0/#respond Thu, 30 Jun 2022 16:06:17 +0000 https://suddi360.com/?p=653 ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಇಲ್ಲವೇ ಗುಂಡಿಟ್ಟು ಕೊಲ್ಲಬೇಕು. ತಪ್ಪಿದಲ್ಲಿ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು […]

The post ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ first appeared on suddi360.

]]>
https://suddi360.com/%e0%b2%95%e0%b2%a8%e0%b3%8d%e0%b2%a8%e0%b2%af%e0%b3%8d%e0%b2%af%e0%b2%b2%e0%b2%be%e0%b2%b2%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86-%e0%b2%b9%e0%b2%82%e0%b2%a4%e0%b2%95%e0%b2%b0/feed/ 0
ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ https://suddi360.com/%e0%b2%95%e0%b2%a8%e0%b3%8d%e0%b2%a8%e0%b2%af%e0%b3%8d%e0%b2%af-%e0%b2%b2%e0%b2%be%e0%b2%b2%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86%e0%b2%97%e0%b3%86-%e0%b2%8e%e0%b2%b8%e0%b3%8d/ https://suddi360.com/%e0%b2%95%e0%b2%a8%e0%b3%8d%e0%b2%a8%e0%b2%af%e0%b3%8d%e0%b2%af-%e0%b2%b2%e0%b2%be%e0%b2%b2%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86%e0%b2%97%e0%b3%86-%e0%b2%8e%e0%b2%b8%e0%b3%8d/#respond Thu, 30 Jun 2022 14:00:56 +0000 https://suddi360.com/?p=651 ಸುದ್ದಿ360 ದಾವಣಗೆರೆ, ಜೂ.30:  ಉದಯಪುರದಲ್ಲಿ ಕನ್ಹಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಇಸ್ಲಾಮಿಕ್ ಕೋಮುವಾದಿಗಳು ಘೋರವಾಗಿ ಹತ್ಯೆ ಮಾಡಿದ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಎಸ್ ಯುಸಿಐ (ಸಿ) ಪಕ್ಷವು ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ ಯು ಸಿ ಐ (ಸಿ) ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳೆ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ. ಇದಕ್ಕೆ ಪ್ರತೀಕಾರವಾಗಿ ಆತನನ್ನು […]

The post ಕನ್ನಯ್ಯ ಲಾಲ್ ಹತ್ಯೆಗೆ ಎಸ್ ಯು ಸಿ ಐ(ಸಿ) ಖಂಡನೆ first appeared on suddi360.

]]>
https://suddi360.com/%e0%b2%95%e0%b2%a8%e0%b3%8d%e0%b2%a8%e0%b2%af%e0%b3%8d%e0%b2%af-%e0%b2%b2%e0%b2%be%e0%b2%b2%e0%b3%8d-%e0%b2%b9%e0%b2%a4%e0%b3%8d%e0%b2%af%e0%b3%86%e0%b2%97%e0%b3%86-%e0%b2%8e%e0%b2%b8%e0%b3%8d/feed/ 0