ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ – ಪತಿಯ ಜೀವ ಉಳಿಸಲು ಮದುರೈನಿಂದ ಬಂದ ಪತ್ನಿಯ ದುರಂತ ಅಂತ್ಯ
ಸುದ್ದಿ360 ದಾವಣಗೆರೆ, ಸೆ.16: ಪತಿಯ ಜೀವ ಉಳಿಸಲು ಕಾಳಜಿ ವಹಿಸಿ ಆಂಬ್ಯುಲೆನ್ಸ್ ನಲ್ಲಿ ಕೂತಿದ್ದ ಪತ್ನಿಯೇ ದುರಂತ ಅಂತ್ಯ ಕಂಡಿರುವ ದಾರುಣ ಘಟನೆ ದಾವಣಗೆರೆ ಸಮೀಪದ ಕಲ್ಪನಹಳ್ಳಿ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 6 ರಲ್ಲಿ ಕಲ್ಪನಹಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕಿ ಸೇರಿ ಇಬ್ಬರು ಸಾವು ಕಂಡಿದ್ದಾರೆ. ಕಾರಿಗನೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ಜ್ಯೋತಿ(43) ಮತ್ತು … Read more