ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ – ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಆರೋಪ
ಪ್ರಧಾನಿಯ ರಾಜ್ಯ ಪ್ರವಾಸ ಅಧಿಕಾರದ ಕುರ್ಚಿಗಾಗಿ – ಯೋಗ ನೆಪಮಾತ್ರ . . ? ಸುದ್ದಿ360 ದಾವಣಗೆರೆ, ಜೂ.20: ೨೦೧೯ರಲ್ಲಿ ನಡೆದ ಪುಲ್ವಾಮಾ ದಾಳಿ ಒಂದು ರಾಜಕೀಯ ಪ್ರೇರಿತ. ಇಲ್ಲವೆಂದಾದರೆ ದಾಳಿಯ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ನೀಡಿರಲಿಲ್ಲವೇ, ನೀಡಿದ್ದರೂ ಅದನ್ನು ಹಗುರವಾಗಿ ಪರಿಗಣಿಸಿದ್ದು ಏಕೆ ..? ಇಂದೂ ಸಹ ಅಧಿಕಾರದ ಕುರ್ಚಿಗಾಗಿ ಯೋಗ ದಿನಾಚರಣೆ ನೆಪದಲ್ಲಿ ಪ್ರಧಾನಿಯವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಕಿಡಿಕಾರಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Read more