karnataka - suddi360 https://suddi360.com Latest News and Current Affairs Sun, 15 Oct 2023 06:49:48 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png karnataka - suddi360 https://suddi360.com 32 32 ದಸರಾ: ಸರೋದ್‍ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!? https://suddi360.com/dussehra-commission-asked-by-the-official-from-the-sarod-giant/ https://suddi360.com/dussehra-commission-asked-by-the-official-from-the-sarod-giant/#respond Sun, 15 Oct 2023 06:49:46 +0000 https://suddi360.com/?p=3995 ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‍ ವಾದಕ ಪಂ. ರಾಜೀವ ತಾರಾನಾಥ್‍ ಅವರನ್ನು ದಸರಾ ಸಾಂಸ್ಕೃತಿಕ  ಕಾರ್ಯಕ್ರಮದಲ್ಲಿ ಸಂಗೀತ ಕಚೇರಿ  ನೀಡುವಂತೆ  ಆಹ್ವಾನಿಸಿರುವ ದಸರಾ ಅಧಿಕಾರಿಗಳು ಕಮಿಷನ್‍ ಬೇಡಿಕೆ ಇಟ್ಟಿರುವುದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ. ಕಾರ್ಯಕ್ರಮ ನೀಡುವಂತೆ ಪಂ. […]

The post ದಸರಾ: ಸರೋದ್‍ ದಿಗ್ಗಜರ ಬಳಿ ಅಧಿಕಾರಿ ಕೇಳಿದ್ದ ಕಮಿಷನ್ ಎಷ್ಟು. . .!? first appeared on suddi360.

]]>
https://suddi360.com/dussehra-commission-asked-by-the-official-from-the-sarod-giant/feed/ 0
ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ: ಇಸ್ರೊ ಬಾಹ್ಯಾಕಾಶ ಉಪಕರಣಗಳ ವಸ್ತುಪ್ರದರ್ಶನ https://suddi360.com/world-space-week-at-davangere-biet-college-exhibition-of-space-equipment-by-isro/ https://suddi360.com/world-space-week-at-davangere-biet-college-exhibition-of-space-equipment-by-isro/#respond Thu, 05 Oct 2023 12:01:45 +0000 https://suddi360.com/?p=3935 ಸುದ್ದಿ360 ದಾವಣಗೆರೆ, ಅ.05: ನಗರದ ಬಾಪೂಜಿ ಇಂಜಿನಿಯರಿಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಹಾಗೂ ಇಸ್ರೋ (ISRO) ದ ಅಂಗಸಂಸ್ಥೆಯಾದ ಯು.ಆರ್. ರಾವ್ ಸೆಟಲೈಟ್ ಸೆಂಟರ್ (U R RAO SATELLITE CENTRE) ಸಹಭಾಗಿತ್ವದಲ್ಲಿ ಅ.7 ರಂದು ಬೆಳಗ್ಗೆ 9.15 ಕ್ಕೆ ನಗರದ ಬಿಐಇಟಿ ಕಾಲೇಜಿ (BIET COLLEGE) ನ ಎಸ್ ಎಸ್ ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್ ನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಬಿ ಅರವಿಂದ್ ತಿಳಿಸಿದರು.ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ […]

The post ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ: ಇಸ್ರೊ ಬಾಹ್ಯಾಕಾಶ ಉಪಕರಣಗಳ ವಸ್ತುಪ್ರದರ್ಶನ first appeared on suddi360.

]]>
https://suddi360.com/world-space-week-at-davangere-biet-college-exhibition-of-space-equipment-by-isro/feed/ 0
ಅ.10 ರಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬಿಸಿ ಊಟ ತಯಾರಕರ ಅನಿರ್ದಿಷ್ಟಾವಧಿ ಧರಣಿ https://suddi360.com/indefinite-sit-in-by-hot-meal-makers-at-bengaluru-freedom-park-aituc/ https://suddi360.com/indefinite-sit-in-by-hot-meal-makers-at-bengaluru-freedom-park-aituc/#respond Thu, 05 Oct 2023 10:59:33 +0000 https://suddi360.com/?p=3929 ಸುದ್ದಿ360 ದಾವಣಗೆರೆ (davangere) ಅ 5: ಬಿಸಿಯೂಟ ತಯಾರಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಕ್ಟೋಬರ್ 10 ರಿಂದ ಬೆಂಗಳೂರು (Bengaluru) ಫ್ರೀಡಂ ಪಾರ್ಕ್ (freedom park) ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ ಎಂದು ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಮ್ರೆಡ್ ಆವರಗೆರೆ ಚಂದ್ರು ತಿಳಿಸಿದ್ದಾರೆ. ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫಡರೇಷನ್ ರಾಜ್ಯ ಸಮಿತಿ ನೇತೃತ್ವದಲ್ಲಿ ನಡೆಯುವ ಈ ಧರಣಿಯಲ್ಲಿ , ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ […]

The post ಅ.10 ರಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬಿಸಿ ಊಟ ತಯಾರಕರ ಅನಿರ್ದಿಷ್ಟಾವಧಿ ಧರಣಿ first appeared on suddi360.

]]>
https://suddi360.com/indefinite-sit-in-by-hot-meal-makers-at-bengaluru-freedom-park-aituc/feed/ 0
ನಿಷ್ಠೆ, ಶ್ರದ್ಧೆ, ಗುರು ಹಿರಿಯರಿಗೆ ಗೌರವ, ವಿದ್ಯಾರ್ಥಿಗಳ ದಿಕ್ಕನ್ನೇ ಬದಲಾಯಿಸುತ್ತದೆ – ಮಂಜಮ್ಮ ಜೋಗತಿ https://suddi360.com/loyalty-diligence-respect-for-guru-elders-changes-direction-of-student-manjamma-jogati/ https://suddi360.com/loyalty-diligence-respect-for-guru-elders-changes-direction-of-student-manjamma-jogati/#respond Wed, 04 Oct 2023 18:58:48 +0000 https://suddi360.com/?p=3924 ಸುದ್ದಿ360, ದಾವಣಗೆರೆ (davangere), ಅ.4: ಯಾವ ವಿದ್ಯಾರ್ಥಿಗಳು ನಿಷ್ಠೆ ಮತ್ತು ಶ್ರದ್ಧೆಯಿಂದ ಕೆಲಸ ಮಾಡುತ್ತಾರೋ ಹಾಗೂ ಗುರು ಹಿರಿಯರಿಗೆ ಗೌರವ ಕೊಡುತ್ತಾರೋ ಅಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಹೋಗಬಲ್ಲರು ಎಂದು ಪದ್ಮಶ್ರೀ ಪುರಸ್ಕೃತರು, ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷರು ಆದ ಮಂಜಮ್ಮ ಜೋಗತಿ (Manjamma Jogati) ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ದಾವಣಗೆರೆಯ ಜಿಎಂ ವಿಶ್ವವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಇಂಡಕ್ಷನ್ ಪ್ರೋಗ್ರಾಮ್ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ […]

The post ನಿಷ್ಠೆ, ಶ್ರದ್ಧೆ, ಗುರು ಹಿರಿಯರಿಗೆ ಗೌರವ, ವಿದ್ಯಾರ್ಥಿಗಳ ದಿಕ್ಕನ್ನೇ ಬದಲಾಯಿಸುತ್ತದೆ – ಮಂಜಮ್ಮ ಜೋಗತಿ first appeared on suddi360.

]]>
https://suddi360.com/loyalty-diligence-respect-for-guru-elders-changes-direction-of-student-manjamma-jogati/feed/ 0
ಶಿವಮೊಗ್ಗ ಗಲಭೆ: ಸರ್ಕಾರದ ಓಲೈಕೆ ರಾಜಕಾರಣದ ಫಲ – ತಪ್ಪಿತಸ್ಥರಿಗೆ ಕ್ಲೀನ್‍ ಚಿಟ್‍: ಬಸವರಾಜ ಬೊಮ್ಮಾಯಿ -ಆರೋಪ https://suddi360.com/shimoga-riots-were-the-result-of-the-governments-appeasement-policy-basavaraj-bommai/ https://suddi360.com/shimoga-riots-were-the-result-of-the-governments-appeasement-policy-basavaraj-bommai/#respond Wed, 04 Oct 2023 10:24:09 +0000 https://suddi360.com/?p=3908 ಸುದ್ದಿ360 ಬೆಂಗಳೂರು ಅ.4: ಶಿವಮೊಗ್ಗ (shivamogga) ದಲ್ಲಿ ಉಂಟಾದ ಗಲಭೆ  ರಾಜ್ಯ ಸರ್ಕಾರದ ಓಲೈಕೆ ರಾಜಕಾರಣದ ಫಲ. ಒಂದು ಸಮುದಾಯದ ಓಲೈಕೆ ರಾಜಕಾರಣ ಇದಕ್ಕೆ  ಪ್ರೇರಣೆಯಾಗಿದೆ. ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕಬೇಕು. ಬದಲಿಗೆ ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraja bommai) ಆರೋಪಿಸಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು […]

The post ಶಿವಮೊಗ್ಗ ಗಲಭೆ: ಸರ್ಕಾರದ ಓಲೈಕೆ ರಾಜಕಾರಣದ ಫಲ – ತಪ್ಪಿತಸ್ಥರಿಗೆ ಕ್ಲೀನ್‍ ಚಿಟ್‍: ಬಸವರಾಜ ಬೊಮ್ಮಾಯಿ -ಆರೋಪ first appeared on suddi360.

]]>
https://suddi360.com/shimoga-riots-were-the-result-of-the-governments-appeasement-policy-basavaraj-bommai/feed/ 0
ಗಾಂಧಿ ಕನಸು ಅನುಷ್ಠಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಶಾಸಕ ಕೆ.ಎಸ್. ಬಸವಂತಪ್ಪ https://suddi360.com/our-responsibility-to-implement-gandhis-dream-mla-ks-basavantappa/ https://suddi360.com/our-responsibility-to-implement-gandhis-dream-mla-ks-basavantappa/#respond Mon, 02 Oct 2023 15:47:13 +0000 https://suddi360.com/?p=3892 ಸುದ್ದಿ360 ದಾವಣಗೆರೆ, ಅ.2: ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರು ದೇಶಕ್ಕೆ ತಮ್ಮ ಬದುಕನ್ನೆ ಮುಡುಪಾಗಿಟ್ಟವರು. ಸರ್ವಧರ್ಮ ಸಮಾನತೆ ಸಂದೇಶವನ್ನು ದೇಶಕ್ಕೆ ನೀಡಿದ್ದಾರೆ. ಗಾಂಧಿ ಕೇವಲ ಭಾರತಕ್ಕಲ್ಲಾ ವಿಶ್ವ ಕಂಡ ಶಾಂತಿ ಧೂತರು. ಅವರ ಸತ್ಯ, ಶಾಂತಿ, ಅಹಿಂಸಾ ಮಾರ್ಗ ಜಗತ್ತಿಗೆ ಮಾದರಿ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ಹೇಳಿದರು. ಅವರು ಸೋಮವಾರ ಗಾಂಧಿ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ […]

The post ಗಾಂಧಿ ಕನಸು ಅನುಷ್ಠಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ: ಶಾಸಕ ಕೆ.ಎಸ್. ಬಸವಂತಪ್ಪ first appeared on suddi360.

]]>
https://suddi360.com/our-responsibility-to-implement-gandhis-dream-mla-ks-basavantappa/feed/ 0
ಎ ಹೆಚ್ ಶಿವಮೂರ್ತಿ ಸ್ವಾಮಿ ಅವರ ನಿಧನಕ್ಕೆ ಜಿಲ್ಲಾ ಕಸಾಪ ದ ತೀವ್ರ ಸಂತಾಪ https://suddi360.com/deep-condolence-of-the-district-kasapa-on-the-demise-of-shivamurthy-swamy/ https://suddi360.com/deep-condolence-of-the-district-kasapa-on-the-demise-of-shivamurthy-swamy/#respond Sun, 01 Oct 2023 15:52:40 +0000 https://suddi360.com/?p=3888  ಸುದ್ದಿ360 ದಾವಣಗೆರೆ  (davangere) ಅ 1: ಹಿರಿಯ ಸಂಘಟಕರು, ಅಪಾರ  ಸ್ನೇಹ ಜೀವಿಗಳಾಗಿದ್ದ ಎ ಎಚ್ ಶಿವಮೂರ್ತಿ ಸ್ವಾಮಿ(A H Shivamurthy swamy) ಅವರ ನಿಧನವು  ಅತ್ಯಂತ  ನೋವುಂಟು ಮಾಡಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ ವಾಮದೇವಪ್ಪ ತೀವ್ರ ಸಂತಾಪ (Deep condolence) ಸೂಚಿಸಿದ್ದಾರೆ. ಎ ಹೆಚ್ ಶಿವಮೂರ್ತಿ ಸ್ವಾಮಿ ಅವರು ಒಬ್ಬ ಕನ್ನಡದ ಬಗ್ಗೆ ಅಪಾರ ಕಾಳಜಿ ಹಾಗೂ ಕಳಕಳಿ ಹೊಂದಿದ್ದರು. ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಆಜೀವ  […]

The post ಎ ಹೆಚ್ ಶಿವಮೂರ್ತಿ ಸ್ವಾಮಿ ಅವರ ನಿಧನಕ್ಕೆ ಜಿಲ್ಲಾ ಕಸಾಪ ದ ತೀವ್ರ ಸಂತಾಪ first appeared on suddi360.

]]>
https://suddi360.com/deep-condolence-of-the-district-kasapa-on-the-demise-of-shivamurthy-swamy/feed/ 0
‘ನಾವು ಯಾರನ್ನೂ ಕತ್ತಲೆಯಲ್ಲಿ ಇಟ್ಟಿಲ್ಲ’ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದೇಕೆ..? https://suddi360.com/we-have-not-left-anyone-in-the-dark-former-prime-minister-deve-gowda/ https://suddi360.com/we-have-not-left-anyone-in-the-dark-former-prime-minister-deve-gowda/#respond Sun, 01 Oct 2023 15:33:28 +0000 https://suddi360.com/?p=3881 ಸುದ್ದಿ360 ಬೆಂಗಳೂರು/ರಾಮನಗರ ಅ.01: ಬಿಜೆಪಿಯೊಂದಿಗಿನ ಮೈತ್ರಿ ವಿಚಾರದಲ್ಲಿ ಯಾರನ್ನೂ ಕತ್ತಲೆಯಲ್ಲಿ ಇಟ್ಟಿಲ್ಲ, ಇಡುವ ಅಗತ್ಯವೂ ಇಲ್ಲ ಎಂದು ಜೆಡಿಎಸ್ ವರಿಷ್ಠ ನಾಯಕರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು   ನೇರ ಮಾತುಗಳಲ್ಲಿ ಮುಖಂಡರ ಗೊಂದಲ ನಿವಾರಣೆಗೊಳಿಸುವ ಪ್ರಯತ್ನ ನಡೆಸಿದರು. ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಕಳೆದ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ಅನೇಕ ಆಹ್ವಾನಿತ ಮುಖಂಡರ ಸಭೆಯಲ್ಲಿ ವರಿಷ್ಠ ನಾಯಕರು ಮಾತನಾಡಿದರು. ಹಾಗೆಯೇ, ಪಕ್ಷದ ಹಿತಕ್ಕಾಗಿ […]

The post ‘ನಾವು ಯಾರನ್ನೂ ಕತ್ತಲೆಯಲ್ಲಿ ಇಟ್ಟಿಲ್ಲ’ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದೇಕೆ..? first appeared on suddi360.

]]>
https://suddi360.com/we-have-not-left-anyone-in-the-dark-former-prime-minister-deve-gowda/feed/ 0
ಗ್ಯಾರೆಂಟಿ ಹೆಸರಲ್ಲಿ ಹೆಂಡ್ತಿಗೆ ನೀಡಿದ ಹಣ, ಗಂಡನಿಂದ ವಸೂಲಿ ಪಾಲಿಸಿ : ಬಸವರಾಜ ಬೊಮ್ಮಾಯಿ https://suddi360.com/guarantee-money-recovery-policy-state-govt-basavaraja-bommai/ https://suddi360.com/guarantee-money-recovery-policy-state-govt-basavaraja-bommai/#respond Mon, 25 Sep 2023 09:04:25 +0000 https://suddi360.com/?p=3801 ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ ಸುದ್ದಿ360 ಸೆ.25 ಬೆಂಗಳೂರು: ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ […]

The post ಗ್ಯಾರೆಂಟಿ ಹೆಸರಲ್ಲಿ ಹೆಂಡ್ತಿಗೆ ನೀಡಿದ ಹಣ, ಗಂಡನಿಂದ ವಸೂಲಿ ಪಾಲಿಸಿ : ಬಸವರಾಜ ಬೊಮ್ಮಾಯಿ first appeared on suddi360.

]]>
https://suddi360.com/guarantee-money-recovery-policy-state-govt-basavaraja-bommai/feed/ 0
ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ https://suddi360.com/independence-day-flag-hoisting-talent-award-honor-ceremony-kuvempu-kannada-bhavan/ https://suddi360.com/independence-day-flag-hoisting-talent-award-honor-ceremony-kuvempu-kannada-bhavan/#respond Mon, 14 Aug 2023 04:31:30 +0000 https://suddi360.com/?p=3623 ಸುದ್ದಿ360 ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿನೂತನ ಮಹಿಳಾ ಸಮಾಜ (ರಿ.) ವಿನಾಯಕ ಬಡಾವಣೆ ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಆ.15ರ ಮಂಗಳವಾರ ಬೆಳಗ್ಗೆ8.30ಕ್ಕೆ ಕುವೆಂಪು ಕನ್ನಡ ಭವನದ ಮುಂಭಾಗದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು  ದ್ವಜಾರೋಹಣ ಮಾಡಿ ಧ್ವಜ  ವಂದನೆ ಸ್ವೀಕರಿಸುವರು. ಬೆಳಗ್ಗೆ 11 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿನೂತನ ಮಹಿಳಾ […]

The post ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ first appeared on suddi360.

]]>
https://suddi360.com/independence-day-flag-hoisting-talent-award-honor-ceremony-kuvempu-kannada-bhavan/feed/ 0