ಡಾ.ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಸರಳ ಆಚರಣೆ

ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏಪ್ರಿಲ್ 14 ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ

ದಾವಣಗೆರೆ: ಅಕ್ರಮ ಚುನಾವಣಾ ಪ್ರಚಾರ ಆರೋಪ – ಕಾರ್ಯಕರ್ತರ ಜಟಾಪಟಿ

59 ಲ್ಯಾಪ್ ಟಾಪ್ ಜಪ್ತಿ – ವಿಚಾರಣೆ ದಾವಣಗೆರೆ, ಸುದ್ದಿ 360: ಅನುಮತಿ ಪಡೆಯದೆ ಟೆಲಿಕಾಲಿಂಗ್ ಮೂಲಕ‌ ಮತಬೇಟೆಯ ತಂತ್ರದಲ್ಲಿ‌ ತೊಡಗಿದ್ದ ಬಿಜೆಪಿಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ಬಟಾಬಯಲು ಮಾಡಿದೆ. ನಗರದ ಚೇತನಾ ಹೋಟೆಲ್ ಎದುರಿನ ಜೆಪಿ‌ ಫಂಕ್ಷನ್ ಹಾಲ್ನಲ್ಲಿ ಟೆಲಿಕಾಲಿಂಗ್ ಮೂಲಕ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿತ್ತು. ಇದರ ಸುಳಿವು‌ ಪತ್ತೆ ಹಚ್ಚಿದ ಕಾಂಗ್ರೆಸ್‌ ಮುಖಂಡರು ಪ್ರಕರಣ ಕುರಿತಾಗಿ‌‌ ದೂರು ನೀಡಿದ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಚುನಾವಣಾಧಿಕಾರಿಗಳು 59 ಲ್ಯಾಪ್ ಟಾಪ್ ಸೇರಿದಂತೆ ಕೆಲವರ  ಮೊಬೈಲ್ ಗಳನ್ನು … Read more

ಏ.6ಕ್ಕೆ ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೆಶ

ಸುದ್ದಿ360 ದಾವಣಗೆರೆ, ಏ.5: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಸಮಾವೇಶ ಏ.6ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಾಗನೂರು ಬಸಪ್ಪ ಮೈದಾನದಲ್ಲಿ ಆಯೋಜಿಸಲಾಗಿರುವುದಾಗಿ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ, ರೈತ ಮೋರ್ಚಾದ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಎಸ್.ಎ. ರವಿಂದ್ರನಾಥ್ ಸೇರಿದಂತೆ ಬಿಜೆಪಿ ಶಾಸಕರು, ಸಚಿವರು ಪಾಲ್ಗೊಳ್ಳಲಿರುವುದಾಗಿ ಹೇಳಿದರು. … Read more

ಈ ಬಾರಿ ಲಿಂಗಾಯತ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ ಉತ್ತರ-ದಕ್ಷಿಣದಲ್ಲಿ ನಮ್ಮದೇ ಮೇಲುಗೈ – ಬೇರೆ ಯಾರು ಬಂದರೂ ಸೋಲು ಖಚಿತ –  ಎಸ್ ಎಸ್ ಸುದ್ದಿ360 ದಾವಣಗೆರೆ ಏ. 4: ದಾವಣಗೆರೆಯ ದಕ್ಷಿಣ ಮತ್ತು ಉತ್ತರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲಿದ್ದು, ಇಲ್ಲಿ ಯಾರೇ ಬಂದು ನಿಂತರೂ ಅವರಿಗೆ ಸೋಲು ಖಚಿತ  ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ. ಚುನಾವಣೆ ಬಳಿಕ … Read more

ಅಧಿಕಾರಕ್ಕೆ ಬರದ ಕಾಂಗ್ರೆಸ್‍ನಲ್ಲಿ ಸಿಎಂ ಸ್ಥಾನಕ್ಕಾಗಿ ಹೋರಾಟ – ಬಸವರಾಜ ಬೊಮ್ಮಾಯಿ

ಬೆಂಗಳೂರು ಏ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೋದ ಕಡೆಯಲ್ಲಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎಂದು  ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಸಿಎಂ ಹೇಳುತ್ತಾರೆ.  ಮುಖ್ಯಮಂತ್ರಿ ಮಾಡೋದು ಜನ. ಆದರೆ ಜನರ  ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ  ಮುಖ್ಯಮಂತ್ರಿ ಸ್ಥಾನದ   ಕನಸು ಕಾಣುತ್ತಿದ್ದಾರೆ.  ಆ ಕನಸು ನನಸಾಗೋದಿಲ್ಲ ಎಂದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ … Read more

ಕಾಂಗ್ರೆಸ್ಸಿಗೆ  ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು, ಏಪ್ರಿಲ್ 03: ಕಾಂಗ್ರೆಸ್ ಗೆ ಅಂಬೇಡ್ಕರ್‌ ಅವರ ಮೇಲೆಯಾಗಲಿ ,  ಅವರು ಬರೆದಿರುವ ಸಂವಿಧಾನದ ಮೇಲೆಯಾಗಲಿ  ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಾಂಗ್ರೆಸ್ ವಕ್ತಾರರು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಅವರು ಮೀಸಲಾತಿ ಬಗ್ಗೆ  ಟ್ವೀಟ್ ಮಾಡಿರುವ ಕುರಿತು  ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೀಸಲಾತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನ ವಿರೋಧಿ ಎಂದು   ಕೆಳಮಟ್ಟದ ಶಬ್ದಗಳನ್ನು  ಬಳಸಿದ್ದಾರೆ.  ಜನಸಂಖ್ಯೆ ಆಧಾರಿತವಾಗಿ ಮೀಸಲಾತಿ ನೀಡಬೇಕು  ಎಂದು ಅಂಬೇಡ್ಕರ್ … Read more

ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದ ಕೋರ್ ಕಮಿಟಿ ಸಭೆಯ ನಂತರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ.  ಬಹುತೇಕವಾಗಿ ಏಪ್ರಿಲ್  8 ರಂದು ಸಂಸದೀಯ ಮಂಡಳಿಯಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ … Read more

ಶಿಕಾರಿಪುರ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ – ಗೃಹ ಸಚಿವರ ಮೊದಲ ಪ್ರತಿಕ್ರಿಯೆ

ಶಿಕಾರಿಪುರ ಮಾ.28: ನಿನ್ನೆ ನಡೆದ ಪ್ರತಿಭಟನೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿ ಮಾಹಿತಿ ಕಲೆಹಾಕಿದರು.ಸಂಸದ ಬಿ.ವೈ. ರಾಘವೇಂದ್ರ ಮತ್ತು ಎಸ್ಪಿ ಮಿಥುನ್ಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ ಅವರು, ತಪ್ಪು ಮಾಡಿದ ಯಾರನ್ನೂ ಬಿಡುವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು. ತಪ್ಪು ತಿಳುವಳಿಕೆ – ಪ್ರಚೋದನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, … Read more

“ಬೇಡರ ಕಿವಿಯಲ್ಲಿ ಕಮಲ” – ಭರವಸೆ ಈಡೇರಿಸಿಲ್ಲ – ನಾಯಕ ಸಮುದಾಯದ ಪ್ರತಿಭಟನೆ

ದಾವಣಗೆರೆ: ನಾಯಕ‌ ಸಮುದಾಯಕ್ಲೆ ಕೊಟ್ಟಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಬೇಡರ ಕಿವಿಉಲ್ಲಿ ಕಮಲ ಎಂಬ ಘೋಷಣೆಯೊಂದಿಗೆ ನಾಯಕ‌ ಸಮುದಾಯ‌ ದಾವಣಗೆರೆ ಯಲ್ಲಿ ವಿನೂತನ ಪ್ರತಿಭಟನೆ ನಡೆಸಿತು.  ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ರವರು ಚಿತ್ರದುರ್ಗದಲ್ಲಿ ಮದಕರಿ ನಾಯಕರ 100 ಕೋಟಿ ವೆಚ್ಚದ ಥೀಮ್ ಪಾರ್ಕ್ ಮಾಡುವುದಾಗಿ ಘೋಷಿಸಿದ್ದು, ಇದುವರೆಗೂ ಸರ್ಕಾರ ಈ  ವಿಚಾರವಾಗಿ ಕಾರ್ಯಪ್ರವೃತ್ತರಾಗಿಲ್ಲ. ಹಾಗೂ ನಮ್ಮ ಸಮುದಾಯದ ನಾಯಕ ಬಿ.ಶ್ರೀರಾಮುಲುರವರನ್ನು ಕೇವಲ ಚುನಾವಣೆಗಳಲ್ಲಿ ಹಾಗೂ ಮಾಜಿ … Read more

ಕಾಂಗ್ರೆಸ್ 70 ವರ್ಷ ಕಡುಬು ತಿನ್ನುತ್ತಿದ್ದರಾ..? : ಮಾಜಿ ಸಿಎಂ ಯಡಿಯೂರಪ್ಪ  ಕಿಡಿ

ದಾವಣಗೆರೆ: ಚುನಾವಣೆಯ ಮುಂದೆ ಭರವಸೆ ನೀಡಿ‌ ಮರೆತುಹೋಗುವ ಕಾಂಗ್ರೆಸ್‌  ಈಗ ಜನರಿಗೆ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದೆ. ಈ‌ಮೊದಲು  7೦ ವರ್ಷ ಅಧಿಕಾರದಲ್ಲಿದ್ದಾಗ ಕಡುಬು ತಿನ್ನುತ್ತಿದ್ದರಾ..? ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಹಣ, ಹೆಂಡದ ಬಲದಿಂದ ಚುನಾವಣೆ ಗೆಲ್ಲೋದಕ್ಕೆ ಆಗಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಜನರ ಅಲೆ ಇದೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. … Read more

error: Content is protected !!