kasapa - suddi360 https://suddi360.com Latest News and Current Affairs Thu, 07 Sep 2023 14:38:21 +0000 en-US hourly 1 https://wordpress.org/?v=6.9 https://suddi360.com/wp-content/uploads/2022/01/cropped-suddi360-logo-1-32x32.png kasapa - suddi360 https://suddi360.com 32 32 ಸೆ.9: ದಾವಣಗೆರೆ ಜಿಲ್ಲಾ ಕ.ಸಾ.ಪ.ದಿಂದ ‘ಗ್ರಾಮೀಣ ಸಿರಿ’ – ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ https://suddi360.com/grameena-siri-nagar-siri-award-and-talent-award-by-davangere-ka-sa-pa/ https://suddi360.com/grameena-siri-nagar-siri-award-and-talent-award-by-davangere-ka-sa-pa/#respond Thu, 07 Sep 2023 14:34:47 +0000 https://suddi360.com/?p=3687 ಸುದ್ದಿ360 ದಾವಣಗೆರೆ, ಸೆ. 7: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ‘ಗ್ರಾಮೀಣ ಸಿರಿ’ ಹಾಗೂ ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ ಸೆ.9ರ ಶನಿವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಿದೆ. ಸಮಾರಂಭವು ಅಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಚಂದ್ರ ಇವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಬಿ. ವಾಮದೇವಪ್ಪನವರ  ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಾನಪದ ... Read more

The post ಸೆ.9: ದಾವಣಗೆರೆ ಜಿಲ್ಲಾ ಕ.ಸಾ.ಪ.ದಿಂದ ‘ಗ್ರಾಮೀಣ ಸಿರಿ’ – ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ first appeared on suddi360.

]]>
https://suddi360.com/grameena-siri-nagar-siri-award-and-talent-award-by-davangere-ka-sa-pa/feed/ 0
ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ https://suddi360.com/independence-day-flag-hoisting-talent-award-honor-ceremony-kuvempu-kannada-bhavan/ https://suddi360.com/independence-day-flag-hoisting-talent-award-honor-ceremony-kuvempu-kannada-bhavan/#respond Mon, 14 Aug 2023 04:31:30 +0000 https://suddi360.com/?p=3623 ಸುದ್ದಿ360 ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿನೂತನ ಮಹಿಳಾ ಸಮಾಜ (ರಿ.) ವಿನಾಯಕ ಬಡಾವಣೆ ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಆ.15ರ ಮಂಗಳವಾರ ಬೆಳಗ್ಗೆ8.30ಕ್ಕೆ ಕುವೆಂಪು ಕನ್ನಡ ಭವನದ ಮುಂಭಾಗದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು  ದ್ವಜಾರೋಹಣ ಮಾಡಿ ಧ್ವಜ  ವಂದನೆ ಸ್ವೀಕರಿಸುವರು. ಬೆಳಗ್ಗೆ 11 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿನೂತನ ಮಹಿಳಾ ... Read more

The post ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ first appeared on suddi360.

]]>
https://suddi360.com/independence-day-flag-hoisting-talent-award-honor-ceremony-kuvempu-kannada-bhavan/feed/ 0
ಎಸ್ ಎಸ್. ಮಲ್ಲಿಕಾರ್ಜುನ್ ರವರಿಗೆ,  ಜಿಲ್ಲಾ ಕ ಸಾ ಪ  ವತಿಯಿಂದ ಹೃದಯಸ್ಪರ್ಶಿ ಸನ್ಮಾನ https://suddi360.com/honour-davangere-kasapa-ssm/ https://suddi360.com/honour-davangere-kasapa-ssm/#respond Tue, 11 Jul 2023 14:18:41 +0000 https://suddi360.com/?p=3527 ಸುದ್ದಿ360 ದಾವಣಗೆರೆ: ಕರ್ನಾಟಕ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು  ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಎಸ್. ಎಸ್. ಮಲ್ಲಿಕಾರ್ಜುನ್ ರವರನ್ನು ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರ ನೇತೃತ್ವದಲ್ಲಿ ಅವರ ನಿವಾಸಕ್ಕೆ ತೆರಳಿ  ಮಾನ್ಯ ಸಚಿವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಎಲ್ಲಾ ಕನ್ನಡದ ಮನಸುಗಳ ಪರವಾಗಿ ಅಭಿನಂದಿಸಿ ಹೃದಯಸ್ಪರ್ಶಿ ಸನ್ಮಾನವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಕ ಸಾ ಪ ... Read more

The post ಎಸ್ ಎಸ್. ಮಲ್ಲಿಕಾರ್ಜುನ್ ರವರಿಗೆ,  ಜಿಲ್ಲಾ ಕ ಸಾ ಪ  ವತಿಯಿಂದ ಹೃದಯಸ್ಪರ್ಶಿ ಸನ್ಮಾನ first appeared on suddi360.

]]>
https://suddi360.com/honour-davangere-kasapa-ssm/feed/ 0
ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಲಿ: ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ .ವಾಮದೇವಪ್ಪ ಸಲಹೆ https://suddi360.com/%e0%b2%b9%e0%b3%86%e0%b2%a3%e0%b3%8d%e0%b2%a3%e0%b3%81%e0%b2%ae%e0%b2%95%e0%b3%8d%e0%b2%95%e0%b2%b3%e0%b3%81-%e0%b2%b8%e0%b3%8d%e0%b2%b5%e0%b2%be%e0%b2%b5%e0%b2%b2%e0%b2%82%e0%b2%ac%e0%b2%a8%e0%b3%86/ https://suddi360.com/%e0%b2%b9%e0%b3%86%e0%b2%a3%e0%b3%8d%e0%b2%a3%e0%b3%81%e0%b2%ae%e0%b2%95%e0%b3%8d%e0%b2%95%e0%b2%b3%e0%b3%81-%e0%b2%b8%e0%b3%8d%e0%b2%b5%e0%b2%be%e0%b2%b5%e0%b2%b2%e0%b2%82%e0%b2%ac%e0%b2%a8%e0%b3%86/#respond Sat, 17 Jun 2023 14:12:41 +0000 https://suddi360.com/?p=3424 ಸುದ್ದಿ360 ದಾವಣಗೆರೆ: ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಬಿ.ವಾಮದೇವಪ್ಪ ಸಲಹೆ ನೀಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಪಠ್ಯಪೂರಕ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ  ಭಾಗವಹಿಸಿ ಮಾತನಾಡಿದರು. ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಉತ್ತಮ ಸಾಧನೆ ತೋರಿರುವುದು ... Read more

The post ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಲಿ: ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ .ವಾಮದೇವಪ್ಪ ಸಲಹೆ first appeared on suddi360.

]]>
https://suddi360.com/%e0%b2%b9%e0%b3%86%e0%b2%a3%e0%b3%8d%e0%b2%a3%e0%b3%81%e0%b2%ae%e0%b2%95%e0%b3%8d%e0%b2%95%e0%b2%b3%e0%b3%81-%e0%b2%b8%e0%b3%8d%e0%b2%b5%e0%b2%be%e0%b2%b5%e0%b2%b2%e0%b2%82%e0%b2%ac%e0%b2%a8%e0%b3%86/feed/ 0
ದೇವನಗರಿಯಲ್ಲಿ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ https://suddi360.com/%e0%b2%a6%e0%b3%87%e0%b2%b5%e0%b2%a8%e0%b2%97%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af-%e0%b2%b8%e0%b2%ae%e0%b3%8d/ https://suddi360.com/%e0%b2%a6%e0%b3%87%e0%b2%b5%e0%b2%a8%e0%b2%97%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af-%e0%b2%b8%e0%b2%ae%e0%b3%8d/#respond Sun, 25 Dec 2022 13:31:21 +0000 https://suddi360.com/?p=2544 ಸುದ್ದಿ360 ದಾವಣಗೆರೆ ಡಿ.25:  ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥ ದಾವಣಗೆರೆಗೆ ಆಗಮಿಸಿದ ಸಂದರ್ಭದಲ್ಲಿ ನಗರದ ವಿದ್ಯಾನಗರದ ಶ್ರೀ ಈಶ್ವರ ದೇವಾಲಯದ ಬಳಿ ಅದ್ದೂರಿಯಾಗಿ ಕನ್ನಡ ರಥವನ್ನು ಬರಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಕಸಾಪ ಅಧ್ಯಕ್ಷರಾದ ಬಿ.ವಾಮದೇವಪ್ಪ,  ಪಾಂಡೋಮಟ್ಟಿ ಶ್ರೀಗಳು, ಯರಗುಂಟಿ ಶ್ರೀಗಳು, ಹರಿಹರ ಮಾಜಿ ಶಾಸಕ ಬಿ.ಪಿ ಹರೀಶ್, ಸಾಹಿತಿ ಎನ್ ಟಿ. ಯರ್ರಿಸ್ವಾಮಿ,  ಕಸಾಪ ಕೋಶಾಧಿಕಾರಿ ರಾಘವೇಂದ್ರ ನಾಯರಿ, ರೇವಣಸಿದ್ದಪ್ಪ ಅಂಗಡಿ, ಪತ್ರಕರ್ತರಾದ ಜಿಗಳಿ ಪ್ರಕಾಶ್, ... Read more

The post ದೇವನಗರಿಯಲ್ಲಿ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ first appeared on suddi360.

]]>
https://suddi360.com/%e0%b2%a6%e0%b3%87%e0%b2%b5%e0%b2%a8%e0%b2%97%e0%b2%b0%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%b8%e0%b2%be%e0%b2%b9%e0%b2%bf%e0%b2%a4%e0%b3%8d%e0%b2%af-%e0%b2%b8%e0%b2%ae%e0%b3%8d/feed/ 0
ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ  ಶುಭಾಶಯಗಳು https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%95-%e0%b2%b8%e0%b2%be-%e0%b2%aa-%e0%b2%a6%e0%b2%bf%e0%b2%82/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%95-%e0%b2%b8%e0%b2%be-%e0%b2%aa-%e0%b2%a6%e0%b2%bf%e0%b2%82/#respond Mon, 05 Sep 2022 13:00:51 +0000 https://suddi360.com/?p=2202 ಜಿಲ್ಲಾ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರು ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಬಿ. ವಾಮದೇವಪ್ಪ ಅವರು ಶಿಕ್ಷಕರ ದಿನಾಚರಣೆಯ ಈ ಸಂದರ್ಭದಲ್ಲಿ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ ಶುಭಾಶಯ ಕೋರಿದ್ದಾರೆ. ಅಕ್ಷರ ವಿದ್ಯೆ ಕಲಿಸಿದ, ಜೀವನ ಪಾಠ ಕಲಿಸಿದ ಗುರುಹಿರಿಯರನ್ನು ಗೌರವದಿಂದ ಸ್ಮರಿಸುವ ಪವಿತ್ರವಾದ ದಿನ. II ಗುರು ಬ್ರಹ್ಮ  ಗುರು ವಿಷ್ಣು  ಗುರುದೇವೋ ಮಹೇಶ್ವರಃ IIII ಗುರು ಸಾಕ್ಷಾತ್ ಪರಬಹ್ಮ ತಸ್ಮೈಶ್ರೀ ಗುರುವೇ ನಮಃ II ಅಜ್ಞಾನದಿಂದ ಸುಜ್ಞಾನದತ್ತ…ಕತ್ತಲೆಯಿಂದ ಬೆಳಕಿನತ್ತ…ಭಯದಿಂದ ನಿರ್ಭಯದತ್ತ… ... Read more

The post ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ  ಶುಭಾಶಯಗಳು first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86-%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be-%e0%b2%95-%e0%b2%b8%e0%b2%be-%e0%b2%aa-%e0%b2%a6%e0%b2%bf%e0%b2%82/feed/ 0
ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಭಗೀರಥ ಪ್ರಯತ್ನ- ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹೇಶ್ ಜೋಷಿ ಹೇಳಿಕೆ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%af%e0%b3%87-%e0%b2%b5%e0%b2%bf%e0%b2%b6%e0%b3%8d%e0%b2%b5-%e0%b2%95%e0%b2%a8/ https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%af%e0%b3%87-%e0%b2%b5%e0%b2%bf%e0%b2%b6%e0%b3%8d%e0%b2%b5-%e0%b2%95%e0%b2%a8/#respond Fri, 29 Jul 2022 17:31:53 +0000 https://suddi360.com/?p=1708 ಸುದ್ದಿ360 ದಾವಣಗೆರೆ, ಜು.29: ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನ ಮಾಡಲು ಭಗೀರಥ ಪ್ರಯತ್ನ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಹೇಳಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ, ನನ್ನ 5 ವರ್ಷದ ಅವಧಿಯೊಳಗೆ ಸ್ಥಳ ಬದಲಾವಣೆ ಇಲ್ಲದೆ, ಇಲ್ಲಿಯೇ ವಿಶ್ವ ... Read more

The post ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಭಗೀರಥ ಪ್ರಯತ್ನ- ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹೇಶ್ ಜೋಷಿ ಹೇಳಿಕೆ first appeared on suddi360.

]]>
https://suddi360.com/%e0%b2%a6%e0%b2%be%e0%b2%b5%e0%b2%a3%e0%b2%97%e0%b3%86%e0%b2%b0%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf%e0%b2%af%e0%b3%87-%e0%b2%b5%e0%b2%bf%e0%b2%b6%e0%b3%8d%e0%b2%b5-%e0%b2%95%e0%b2%a8/feed/ 0