ಧರ್ಮಸಂಸತ್ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ : ಕೇದಾರ ಶ್ರೀ

ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ಶ್ರೀಗಳು ಸುದ್ದಿ360, ದಾವಣಗೆರೆ ಜು.11: ಸಿದ್ಧಾಂತ ಶಿಖಾಮಣಿಯಲ್ಲಿ ಹೇಳಿದಂತೆ ಧರ್ಮಸಂಸತ್ ಎಂಬ ಸಂವಿಧಾನವಿದ್ದು, ಅದರ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ ಎಂದು ಕೇದಾರ ಪೀಠದ ಶ್ರೀಭೀಮಾಶಂಕರಲಿಂಗ ಜಗದ್ಗುರು ತಿಳಿಸಿದರು. ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿ ಸೋಮವಾರ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕುಟುಂಬದ ಕೋರಿಕೆ ಮೇರೆಗೆ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ನಂತರ ಆಶೀರ್ವಚನ ನೀಡಿದರು. ಪಂಚ … Read more

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು. ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ ನಡೆದ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆಯ ನಂತರ ಭಕ್ತರನ್ನುದ್ದೇಶಿಸಿ ಸಂದೇಶ ನೀಡುತ್ತಾ, ದಾವಣಗೆರೆ-ಹರಿಹರ ನಡುವೆ ಬರುವ ಶಂಶೀಪುರ ಬಳಿ ನಾವು ಬಂದು ತಂಗಲು ಗುರು ನಿವಾಸ ನಿರ್ಮಾಣ ಕಾರ್ಯ … Read more

ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಂಪನ್ನ

ಸುದ್ದಿ360, ದಾವಣಗೆರೆ, ಜು.10:  ಸಾವಿರಾರು ಭಕ್ತಗಣದ ಸಮ್ಮುಖದಲ್ಲಿ ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಗರದ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ  ಸಾಂಗವಾಗಿ ನೆರವೇರಿತು. ನೆರೆದ ಭಕ್ತಗಣ ಶ್ರೀಗಳು ನೆರವೇರಿಸಿದ ಮಹಾಪೂಜೆಯಲ್ಲಿ ಭಕ್ತಪರವಶರಾಗಿ ದೈವಾನುಗ್ರಹಕ್ಕೆ ಪಾತ್ರರಾದರು. ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಬೆಳಗ್ಗೆ 9 ಗಂಟೆಗೆ ಆರಂಭವಾದ ಇಷ್ಟಲಿಂಗ ಮಹಾಪೂಜೆ ಮಧ್ಯಾಹ್ನ 1.30ರ ಸುಮಾರಿಗೆ ಸಂಪನ್ನಗೊಂಡಿತು. ಇಷ್ಟಲಿಂಗ ಪೂಜೆಯ ನಂತರ … Read more

error: Content is protected !!