ಎಚ್ ಆರ್ ಬಸವರಾಜಪ್ಪಗೂ ರೈತಸಂಘಕ್ಕೂ ಸಂಬಂಧವಿಲ್ಲ
ಸುದ್ದಿಗೋಷ್ಠಿಯಲ್ಲಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿಕೆ ಸುದ್ದಿ360 ದಾವಣಗೆರೆ.ಜು.01: ರಾಜ್ಯ ರೈತ ಸಂಘಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಅವರೇ ಅಧ್ಯಕ್ಷರು, ಸ್ವಯಂಘೋಷಿತ ಅಧ್ಯಕ್ಷರಾಗಿರುವ ಎಚ್ ಆರ್ ಬಸವರಾಜಪ್ಪರಿಗೂ ರೈತ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, 2016ರಲ್ಲಿ ಎಚ್ ಆರ್ ಬಸವರಾಜಪ್ಪ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲೆಯ ರೈತಸಂಘ ರಾಜ್ಯ ಸಂಘಕ್ಕೆ ಸಲ್ಲಿಸಿದ ದೂರಿನ … Read more