ರಿಯಲ್ ಎಸ್ಟೇಟ್ ಏಜೆಂಟ್ ಅಪಹರಿಸಿ, 20 ಲಕ್ಷ ರೂ. ಪಡೆದು ಪರಾರಿ
ಸುದ್ದಿ360, ವಿಜಯನಗರ, ಜು.21: ಜಮೀನು ಖರೀದಿಸುವ ಆಮಿಷ ತೋರಿದ ದುಷ್ಕರ್ಮಿಗಳು ವಿಜಯನಗರ ಜಿಲ್ಲೆಯ ಕೊಟ್ಟೂರಿನ ರಿಯಲ್ ಎಸ್ಟೇಟ್ ಏಜೆಂಟ್ ಟಿ. ಹಾಲೇಶ್ ಎಂಬುವರನ್ನ ಅಪಹರಿಸಿ, 20 ಲಕ್ಷ ಹಣ ಪಡೆದು ಪರಾರಿಯಾಗಿದ್ದಾರೆ. ಅಪಹರಣಕಾರರು ಶಿವಮೊಗ್ಗ ಮೂಲದವರು ಎನ್ನಲಾಗಿದೆ. ಹಾಲೇಶ್ ಅವರು ಕೆಲಸ ಮಾಡುವ ಸ್ಥಳದಿಂದ ಸೈಟ್ ನೋಡುವ ಸಲುವಾಗಿ ಇಬ್ಬರು ಕಾರಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ನಂತರ ಅಪಹರಣಕಾರರಿಗೆ ಇನ್ನಿಬ್ಬರು ಕಾರಿನಲ್ಲಿ ಜೊತೆಯಾಗಿದ್ದಾರೆ. ಹಾಲೇಶ್ ರನ್ನು ಹರಿಹರಕ್ಕೆ ಕರೆದುಕೊಂಡು ಹೋಗಿದ್ದು, ನಂತರ ಹಾಲೇಶ್ ಅವರಿಗೆ ಜೀವ ಬೆದರಿಕೆ ಹಾಕಿ, … Read more