ಹರಿಹರ ಕನಕ ಗುರುಪೀಠದಲ್ಲಿ ಯುಪಿಎಸ್ ಸಿ, ಕೆಪಿಎಸ್ ಸಿ ತರಬೇತಿ ಕೇಂದ್ರ

ಜು.3-ಎಸ್.ಟಿ. ಮೀಸಲಾತಿಯ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆ ಸುದ್ದಿ360 ದಾವಣಗೆರೆ.ಜು.01: ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ  ಕುರುಬ ಸಮುದಾಯವನ್ನು  ಬಲಪಡಿಸಲು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ  ಗುರುಪೀಠಗಳು ನಿರಂತರವಾಗಿ   ಶ್ರಮಿಸುತ್ತಿದ್ದು, ಈ ನಿಟ್ಟಿನಲ್ಲಿ ಹರಿಹರದ ಕನಕಗುರುಪೀಠದಲ್ಲಿ ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ. ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ಕುರುಬರ ಎಸ್.ಟಿ. ಮೀಸಲಾತಿಯ ಮುಂದಿನ ಹಕ್ಕೋತ್ತಾಯದ ನಡೆಯ ಚಿಂತನ-ಮಂಥನ ಸಭೆಯು ಜು.3ರಂದು ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಕನಕ ಗುರುಪೀಠದಲ್ಲಿ ನಡೆಯಲಿದೆ ಎಂದು ಹಾಲುಮತ ಮಹಾಸಭಾ ರಾಜ್ಯ ಸಂಚಾಲಕ ರಾಜು ಮೌರ್ಯ ತಿಳಿಸಿದರು. ಶುಕ್ರವಾರ … Read more

error: Content is protected !!