ಕೆಆರ್ ಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳು ಸುದ್ದಿ360 ದಾವಣಗೆರೆ, ಮಾ.17: ಮುಂಬರುವ ವಿಧಾನಸಭಾ ಚುನಾವಣೆ ಪ್ರಯುಕ್ತ ಕೆ ಆರ್ ಎಸ್ ಪಕ್ಷವು  ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳನ್ನೊಳಗೊಂಡ ಪ್ರಣಾಳಿಕೆ  ಸಿದ್ಧಪಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಕೆಅರ್ ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಮಲ್ಲಪ್ಪ ಹಾಗೂ ಕಾನೂನು ಘಟಕದ ಅಧ್ಯಕ್ಷ ಬಿ.ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಮುಕ್ತ ದಕ್ಷ ಆಡಳಿತ, ಆರೋಗ್ಯ, ಶಿಕ್ಷಣ, ಕೃಷಿ, ಮಹಿಳೆ ಮತ್ತು … Read more

error: Content is protected !!