ದೂಡಾ ಧಾರಾವಾಹಿ ನೋಡಿ ಸಾಕಾಗಿದೆ – ಎಕರೆಗೆ ಐದು ಕೋಟಿ ಕೊಟ್ಟರೂ ನಾವು ಜಮೀನು ಕೊಡೊಲ್ಲ

ಸುದ್ದಿ360 ದಾವಣಗೆರೆ, ಸೆ.17: ಕುಂದುವಾಡ ಲೇಔಟ್‌ಗೆ ಸಂಬಂಧಿಸಿದಂತೆ ಕೆಲವೇ ದಿನಗಳಲ್ಲಿ ಲೇಔಟ್ ನಿರ್ಮಿಸಿ ಹಣ ನೀಡುವುದಾಗಿ ಹೇಳಿದ್ದ ದೂಡಾ ಮೂರು ವರ್ಷಗಳಿಂದ ರೈತರಿಗೆ ಮೆಘಾ ಧಾರಾವಾಹಿ ತೋರಿಸುತ್ತಿದೆ. ಇದರಿಂದ ನಾವು ರೋಸಿ ಹೋಗಿದ್ದೇವೆ. ಇನ್ನು ಎಕರೆಗೆ 5 ಕೋಟಿ ರೂ. ಕೊಡುತ್ತೇವೆ ಎಂದರೂ ನಮ್ಮ ಕೃಷಿ ಭೂಮಿ ಬಿಟ್ಟುಕೊಡುವುದಿಲ್ಲ ಎಂದು ಹಳೇಕುಂದುವಾಡ ರೈತರು ಹೇಳಿದ್ದಾರೆ. ಜಿಲ್ಲಾ ವರದಿಗಾರರ ಕೂಟದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರ ಪರವಾಗಿ ಮಾತನಾಡಿದ ರೈತ ಎನ್. ಮಲ್ಲಿಕಾರ್ಜುನ್, ಭೂಮಿ ಖರೀದಿಸುವುದಾಗಿ ಇಷ್ಟು ದಿನಗಳ ಕಾಲ … Read more

error: Content is protected !!