ಜು.17ಕ್ಕೆ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆ – ಹದಿಮೂರು ಗ್ರಂಥಗಳ ಅನಾವರಣ

ಸುದ್ದಿ360, ದಾವಣಗೆರೆ ಜು.11: ಕುರುಬರ ಸಾಂಸ್ಕೃತಿಕ ಪರಿಷತ್ತು, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ಎಲ್ಲಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜು.17ರ ಸಂಜೆ 3 ಗಂಟೆಗೆ ಕುರುಬರ ಸಾಂಸ್ಕೃತಿಕ ದರ್ಶನ ಮಾಲಿಕೆ ಮತ್ತು ಹದಿಮೂರು ಗ್ರಂಥಗಳ ಅನಾವರಣ ಕಾರ್ಯಕ್ರಮ ದಾವಣಗೆರೆಯಲ್ಲಿ ಆಯೋಜಿಸಲಾಗಿದೆ ಎಂದು ಕರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ವಿದ್ಯಾನಗರ ಮುಖ್ಯರಸ್ತೆಯಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಪುರಾಣ, ಧರ್ಮ, ಕಲೆ … Read more

error: Content is protected !!