ಹಂತಕರ ಗುಂಡಿಕ್ಕಿ ಕೊಲ್ಲಿ- ದೇಶದ್ರೋಹಿಗಳ ವಿರುದ್ಧ ನಮ್ಮ ಹೋರಾಟ

ಶಾಸಕ ಎಂಪಿಆರ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ಸುದ್ದಿ360 ಹೊನ್ನಾಳಿ,ಜು.04: ರಾಜಸ್ಥಾನದ ಟೈಲರ್ ಕನ್ಹಯ್ಯಲಾಲ್ ಹತ್ಯೆ ಪ್ರಕರಣ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪ್ರಾಣ ಬೆದರಿಕೆ ಹಾಕಿರುವುದನ್ನು ಖಂಡಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ತಾಲೂಕು ಬಿಜೆಪಿ ಘಟಕದಿಂದ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಇಲ್ಲಿನ ಹಿರೇಕಲ್ಮಠದ ಶಾಸಕರ ಮನೆಯಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಶಾಸಕರನ್ನೊಳಗೊಂಡಂತೆ ಬಿಜೆಪಿ ಕಾರ್ಯಕರ್ತರು ಜಿಟಿ ಜಿಟಿ ಮಳೆಯಲ್ಲಿಯೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ, … Read more

error: Content is protected !!