‘ಹಳೇ ಪಿಂಚಣಿ ಸಾಧ್ಯವಿಲ್ಲ – ಕೆಲಸಕ್ಕೆ ಸೇರುವಾಗಲೇ ಇದಕ್ಕೆ ಒಪ್ಪಿದ್ದೀರಿ’
ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ
ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ
ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ ಹೊರತುಪಡಿಸಿದರೆ, ಕಾಂಗ್ರೆಸ್ ಕಾಲದಲ್ಲಿ ನಡೆದಷ್ಟು ಪ್ರತಿಭಟನೆ, ಹೋರಾಟ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಳಾಗಿದ್ದಕ್ಕೆ … Read more
ಬರೋಬ್ಬರಿ 11 ಲಕ್ಷ ಜನ ಸೇರಿದ್ದ ಹಾವೇರಿಯಲ್ಲೇ ನಾವು ಸೋತಿದ್ವಿ : ಸಚಿವ ಮಾಧುಸ್ವಾಮಿ ಸುದ್ದಿ360, ದಾವಣಗೆರೆ ಜು.30: ಉತ್ಸವಗಳಲ್ಲಿ ಜನ ಸೇರಿಸೋದು ಎಲ್ಲಾ ಕಾಮನ್. ರಾಜಕೀಯದಲ್ಲಿ ಎರಡ್ಮೂರು ಲಕ್ಷ ಜನ ಸೇರಿಸಿ ಬಿಟ್ಟರೆ ಏನೋ ಮಹತ್ವದ್ದು ಆಗಿ ಬಿಡುತ್ತದೆ ಅನ್ನೋ ಕಾಲ ಈಗ ಇಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಯವರು ಸಿದ್ದರಾಮಯ್ಯ ಅಮೃತ ಮಹೋತ್ಸವ ಕುರಿತು ಪ್ರತಿಕ್ರಿಯಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಯಡಿಯೂರಪ್ಪನವರ ಜೊತೆ ಕೆಜೆಪಿಗೆ … Read more