ಆಕ್ಟಿವಾ ಗಾಡಿಯ ಸೀಟಿನ ಡಿಕ್ಕಿಯಲ್ಲಿದ್ದ 8 ಲಕ್ಷ ಕಳವು – ಪೊಲೀಸ್ ಠಾಣೆಯ ಎದುರೇ ಕದ್ದ ಖದೀಮರು

ಸುದ್ದಿ360 ಮಳವಳ್ಳಿ (ಮಂಡ್ಯ) ಆ.27: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್(ಕೊಳ್ಳೇಗಾಲ) ರಸ್ತೆಯ ಉಪನೋಂದಣಾಧಿಕಾರಿ ಕಚೇರಿ ಬಳಿ ನಿಲ್ಲಿಸಿದ್ದ ಬೈಕ್ ಸೀಟಿನ ಡಿಕ್ಕಿಯಲ್ಲಿ ಇಟ್ಟಿದ್ದ 8 ಲಕ್ಷ ರೂ.ಗಳನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ನರಸಿಂಹಸ್ವಾಮಿ ಹಣ ಕಳೆದುಕೊಂಡವರಾಗಿದ್ದಾರೆ. ಗುರುವಾರ ಜಮೀನೊಂದರ ನೋಂದಣಿ ಸಂಬಂಧ 8 ರೂ.ಲಕ್ಷವನ್ನು ತಮ್ಮ ಹೋಂಡಾ ಆಕ್ಟಿವಾ ಬೈಕ್ ನ ಸೀಟಿನ ಡಿಕ್ಕಿಯಲ್ಲಿ ಇಟ್ಟಿಕೊಂಡು ಬಂದಿದ್ದರು. ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿ ಮುಂದೆ ಬೈಕ್ ನಿಲ್ಲಿಸಿ ಕಚೇರಿ ಒಳಗೆ ಹೋಗಿ ವಾಪಾಸ್ ಬಂದು ಹಣ … Read more

error: Content is protected !!