ಮಾಯಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿತರ ಒಗ್ಗಟ್ಟಿನ ಬಂಡಾಯ
ಆರ್. ಎಲ್. ಶಿವಪ್ರಕಾಶ್ ಬಂಡಾಯ ಅಭ್ಯರ್ಥಿ ಸುದ್ದಿ360 ದಾವಣಗೆರೆ, ಏ.14 : ಬಿಜೆಪಿಯಲ್ಲಿನ ಬಂಡಾಯದ ಬಿಸಿ ಮಾಯಕೊಂಡ ಕ್ಷೇತ್ರದಲ್ಲೂ ಕಾಣಿಸಿಕೊಂಡಿದ್ದು, ಬಸವರಾಜ್ ನಾಯ್ಕ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸುತ್ತಿದ್ದಂತೆ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ. ಮಾಯಕೊಂಡ ಮೀಸಲು ಕ್ಷೇತ್ರದ ಮೂಲ ಬಿಜೆಪಿಯ 11 ಜನ ಟಿಕೆಟ್ ಆಕಾಂಕ್ಷಿತರು ಒಟ್ಟಾಗಿ ಆರ್. ಎಲ್. ಶಿವಪ್ರಕಾಶ್ರನ್ನು ಕಣಕ್ಕಿಳಿಸಿ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಹೆಚ್.ಕೆ. ಬಸವರಾಜ್, ಹಾಲಿ ಶಾಸಕರು ಮತ್ತು … Read more