mayakonda - suddi360 https://suddi360.com Latest News and Current Affairs Fri, 14 Apr 2023 13:36:04 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png mayakonda - suddi360 https://suddi360.com 32 32 ಮಾಯಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿತರ ಒಗ್ಗಟ್ಟಿನ ಬಂಡಾಯ https://suddi360.com/%e0%b2%ae%e0%b2%be%e0%b2%af%e0%b2%95%e0%b3%8a%e0%b2%82%e0%b2%a1-%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%9f%e0%b2%bf%e0%b2%95%e0%b3%86%e0%b2%9f%e0%b3%8d-%e0%b2%86%e0%b2%95/ https://suddi360.com/%e0%b2%ae%e0%b2%be%e0%b2%af%e0%b2%95%e0%b3%8a%e0%b2%82%e0%b2%a1-%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%9f%e0%b2%bf%e0%b2%95%e0%b3%86%e0%b2%9f%e0%b3%8d-%e0%b2%86%e0%b2%95/#respond Fri, 14 Apr 2023 13:36:02 +0000 https://suddi360.com/?p=3250 ಆರ್. ಎಲ್. ಶಿವಪ್ರಕಾಶ್‍ ಬಂಡಾಯ ಅಭ್ಯರ್ಥಿ ಸುದ್ದಿ360 ದಾವಣಗೆರೆ, ಏ.14 : ಬಿಜೆಪಿಯಲ್ಲಿನ ಬಂಡಾಯದ ಬಿಸಿ ಮಾಯಕೊಂಡ ಕ್ಷೇತ್ರದಲ್ಲೂ ಕಾಣಿಸಿಕೊಂಡಿದ್ದು, ಬಸವರಾಜ್ ನಾಯ್ಕ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸುತ್ತಿದ್ದಂತೆ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ. ಮಾಯಕೊಂಡ ಮೀಸಲು ಕ್ಷೇತ್ರದ ಮೂಲ ಬಿಜೆಪಿಯ 11 ಜನ ಟಿಕೆಟ್ ಆಕಾಂಕ್ಷಿತರು ಒಟ್ಟಾಗಿ ಆರ್. ಎಲ್. ಶಿವಪ್ರಕಾಶ್‍ರನ್ನು ಕಣಕ್ಕಿಳಿಸಿ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಹೆಚ್.ಕೆ. ಬಸವರಾಜ್, ಹಾಲಿ ಶಾಸಕರು ಮತ್ತು […]

The post ಮಾಯಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿತರ ಒಗ್ಗಟ್ಟಿನ ಬಂಡಾಯ first appeared on suddi360.

]]>
https://suddi360.com/%e0%b2%ae%e0%b2%be%e0%b2%af%e0%b2%95%e0%b3%8a%e0%b2%82%e0%b2%a1-%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%9f%e0%b2%bf%e0%b2%95%e0%b3%86%e0%b2%9f%e0%b3%8d-%e0%b2%86%e0%b2%95/feed/ 0
ಡಿ ಬಸವರಾಜ್‍ರಿಂದ  ಟಿಕೆಟ್‍ಗಾಗಿ ಮನವಿ https://suddi360.com/%e0%b2%a1%e0%b2%bf-%e0%b2%ac%e0%b2%b8%e0%b2%b5%e0%b2%b0%e0%b2%be%e0%b2%9c%e0%b3%8d%e0%b2%b0%e0%b2%bf%e0%b2%82%e0%b2%a6-%e0%b2%9f%e0%b2%bf%e0%b2%95%e0%b3%86%e0%b2%9f%e0%b3%8d/ https://suddi360.com/%e0%b2%a1%e0%b2%bf-%e0%b2%ac%e0%b2%b8%e0%b2%b5%e0%b2%b0%e0%b2%be%e0%b2%9c%e0%b3%8d%e0%b2%b0%e0%b2%bf%e0%b2%82%e0%b2%a6-%e0%b2%9f%e0%b2%bf%e0%b2%95%e0%b3%86%e0%b2%9f%e0%b3%8d/#respond Fri, 30 Dec 2022 10:51:18 +0000 https://suddi360.com/?p=2610 ಸುದ್ದಿ360 ದಾವಣಗೆರೆ, ಡಿ.30: ಇಂದು ದಾವಣಗೆರೆ ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರರಾದ ಡಿ ಬಸವರಾಜ್ ರವರು ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ತಮಗೆ ಕಾಂಗ್ರೆಸ್ ಪಕ್ಷದ  ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು. ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ನಿಷ್ಠೆಯಿಂದ ಪ್ರಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಭೋವಿ ಸಮಾಜಕ್ಕೆ ಸೇರಿರುವ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಸಾಮಾಜಿಕ ನ್ಯಾಯ […]

The post ಡಿ ಬಸವರಾಜ್‍ರಿಂದ  ಟಿಕೆಟ್‍ಗಾಗಿ ಮನವಿ first appeared on suddi360.

]]>
https://suddi360.com/%e0%b2%a1%e0%b2%bf-%e0%b2%ac%e0%b2%b8%e0%b2%b5%e0%b2%b0%e0%b2%be%e0%b2%9c%e0%b3%8d%e0%b2%b0%e0%b2%bf%e0%b2%82%e0%b2%a6-%e0%b2%9f%e0%b2%bf%e0%b2%95%e0%b3%86%e0%b2%9f%e0%b3%8d/feed/ 0