mayor - suddi360 https://suddi360.com Latest News and Current Affairs Sun, 25 Dec 2022 03:37:25 +0000 en-US hourly 1 https://wordpress.org/?v=6.9 https://suddi360.com/wp-content/uploads/2022/01/cropped-suddi360-logo-1-32x32.png mayor - suddi360 https://suddi360.com 32 32 ಎಸ್ಸೆಸ್ಸೆಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಮೇಯರ್ ಎಚ್ಚರಿಕೆ https://suddi360.com/%e0%b2%8e%e0%b2%b8%e0%b3%8d%e0%b2%b8%e0%b3%86%e0%b2%b8%e0%b3%8d%e0%b2%b8%e0%b3%86%e0%b2%82-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%be%e0%b2%a8%e0%b3%82%e0%b2%a8/ https://suddi360.com/%e0%b2%8e%e0%b2%b8%e0%b3%8d%e0%b2%b8%e0%b3%86%e0%b2%b8%e0%b3%8d%e0%b2%b8%e0%b3%86%e0%b2%82-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%be%e0%b2%a8%e0%b3%82%e0%b2%a8/#respond Sun, 25 Dec 2022 03:36:26 +0000 https://suddi360.com/?p=2520 ಸುದ್ದಿ360  ದಾವಣಗೆರೆ ಡಿ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಒಡೆತನದ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಸಾಕಣೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎಸ್ಸೆಸ್ಸೆಂ ಒಡೆತನದ ಕಲ್ಲೆಶ್ವರ ರೈಸ್‌ಮಿಲ್ ಆವರಣದಲ್ಲಿ ಅಕ್ರಮವಾಗಿ ಸಾಕಣೆ ಮಾಡಿದ್ದ ಜಿಂಕೆ, ಕೃಷ್ಣಮೃಗ, ನರಿ, ಮುಂಗುಸಿ, ಕಾಡುಹಂದಿ, ಗೌಜುಗ ಸಏರಿದಂತೆ ಸುಮಾರು ೩೦ಕ್ಕೂ ಅಧಿಕ ವನ್ಯಜೀವಿಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರಷ್ಟೇ ಹೊರತಾಗಿ ತಪ್ಪಿತಸ್ಥರನ್ನು ಇದುವರೆಗೂ ಬಂಧಿಸಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ... Read more

The post ಎಸ್ಸೆಸ್ಸೆಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಮೇಯರ್ ಎಚ್ಚರಿಕೆ first appeared on suddi360.

]]>
https://suddi360.com/%e0%b2%8e%e0%b2%b8%e0%b3%8d%e0%b2%b8%e0%b3%86%e0%b2%b8%e0%b3%8d%e0%b2%b8%e0%b3%86%e0%b2%82-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%be%e0%b2%a8%e0%b3%82%e0%b2%a8/feed/ 0
ಕಾಂಗ್ರೆಸ್ನಿಂದ ಕ್ಷುಲ್ಲಕ ರಾಜಕಾರಣ: ಮೇಯರ್ ಜಯಮ್ಮ ಗೋಪಿನಾಯ್ಕ ಹೇಳಿಕೆ https://suddi360.com/%e0%b2%95%e0%b2%be%e0%b2%82%e0%b2%97%e0%b3%8d%e0%b2%b0%e0%b3%86%e0%b2%b8%e0%b3%8d%e0%b2%a8%e0%b2%bf%e0%b2%82%e0%b2%a6-%e0%b2%95%e0%b3%8d%e0%b2%b7%e0%b3%81%e0%b2%b2%e0%b3%8d%e0%b2%b2%e0%b2%95-%e0%b2%b0/ https://suddi360.com/%e0%b2%95%e0%b2%be%e0%b2%82%e0%b2%97%e0%b3%8d%e0%b2%b0%e0%b3%86%e0%b2%b8%e0%b3%8d%e0%b2%a8%e0%b2%bf%e0%b2%82%e0%b2%a6-%e0%b2%95%e0%b3%8d%e0%b2%b7%e0%b3%81%e0%b2%b2%e0%b3%8d%e0%b2%b2%e0%b2%95-%e0%b2%b0/#respond Thu, 14 Jul 2022 15:16:43 +0000 https://suddi360.com/?p=1197 ಸುದ್ದಿ360, ದಾವಣಗೆರೆ, ಜು.14: ಕಾಂಗ್ರೆಸ್ ನವರು ಕ್ಷುಲ್ಲಕ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ. ನಾನು ಕಛೇರಿಗೆ ಬರುತ್ತೇನೊ ಇಲ್ಲವೊ ಎಂಬುದನ್ನು ತಿಳಿಯಲು ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಲಿ, ಇಲ್ಲವೇ ನಾನು ಕಛೇರಿಗೆ ಬಂದು ಹೋಗುವುದನ್ನು ಗಮನಿಸಲು ಯಾರಾನ್ನಾದರು ನೇಮಕ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದವರ ಆರೋಪಕ್ಕೆ ಮಹನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಕಟುವಾಗಿ ಪ್ರತಿಕ್ರಿಯಿಸಿದರು. ಪಾಲಿಕೆ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಸದಸ್ಯರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಸಾಮಾನ್ಯ ಕುಟುಂಬದ ದಲಿತ ಮಹಿಳೆಯೊಬ್ಬಳು ಮೇಯರ್ ಸ್ಥಾನ ... Read more

The post ಕಾಂಗ್ರೆಸ್ನಿಂದ ಕ್ಷುಲ್ಲಕ ರಾಜಕಾರಣ: ಮೇಯರ್ ಜಯಮ್ಮ ಗೋಪಿನಾಯ್ಕ ಹೇಳಿಕೆ first appeared on suddi360.

]]>
https://suddi360.com/%e0%b2%95%e0%b2%be%e0%b2%82%e0%b2%97%e0%b3%8d%e0%b2%b0%e0%b3%86%e0%b2%b8%e0%b3%8d%e0%b2%a8%e0%b2%bf%e0%b2%82%e0%b2%a6-%e0%b2%95%e0%b3%8d%e0%b2%b7%e0%b3%81%e0%b2%b2%e0%b3%8d%e0%b2%b2%e0%b2%95-%e0%b2%b0/feed/ 0