ರಸ್ತೆಯಲ್ಲಿ ಅಪಾಯಕಾರಿ ಗುಂಡಿ – ಬರೀ ಆರೋಪ ಮಾಡದೆ ಪರಿಸ್ಥಿತಿಯ ಹತೋಟಿಗೆ ಮುಂದಾದ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್
ಸದಾ ಟೆಂಡರ್ ಪ್ರಕ್ರಿಯೆ, ಯೋಜನೆ ಸಿದ್ಧತೆಯ ಹಾರಿಕೆ ಉತ್ತರ ನೀಡುವ ಪಾಲಿಕೆ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಸುದ್ದಿ360, ದಾವಣಗೆರೆ, ಜು.19: ದಾವಣಗೆರೆ ಮಹಾನಗರ ಪಾಲಿಕೆ ಕುರಿತು ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವ ಸಂಗತಿಯೊಂದನ್ನು ಸ್ಥಳೀಯ ನಾಗರೀಕರು ಬಯಲಿಗೆಳೆದಿದ್ದಾರೆ. ನರಕಸದೃಶ ಗುಂಡಿಗಳಿಂದ ಬೇಸತ್ತ ಜನತೆ ಪಾಲಿಕೆ ನೀಡುವ ಪಾಲಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಮಹಾನಗರ ಪಾಲಿಕೆ ದಿವಾಳಿಯಾಗಿದೆ. ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬ. ಸಣ್ಣ ಪುಟ್ಟ ರಿಪೇರಿ ಕೆಲಸಗಳೂ ಪಾಲಿಕೆಯಿಂದ ಆಗುತ್ತಿಲ್ಲ. ಎಲ್ಲದಕ್ಕೂ ಆಡಳಿತ ಪಕ್ಷ ಬಿಜೆಪಿಯಿಂದ ಬರೀ ಹಾರಿಕೆಯ … Read more