‘ಮುರುಘಾ ಶ್ರೀಗಳ ಪ್ರಕರಣ ಸಿಬಿಐಗೆ ವಹಿಸಿ’ –  ವಿದ್ಯಾರ್ಥಿಗಳ ರಕ್ಷಣೆಗೆ ಪ್ರಗತಿಪರರ ಒತ್ತಾಯ

ಸುದ್ದಿ360 ದಾವಣಗೆರೆ, ಸೆ.02: ಮುರುಘಾ ಶ್ರೀಗಳ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪವಿಭಾಗಾಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಬಿ. ರಾಮಚಂದ್ರಪ್ಪ, ಪೋಕ್ಸೋ ಪ್ರಕರಣ ದಖಾಲಾದ ಆರು ದಿನಗಳ ಬಳಿಕವಾದರೂ ಮುರುಘಾ ಶರಣರನ್ನು ಬಂಧಿಸಿರುವುದು ಸ್ವಾಗತದ ವಿಷಯವಾಗಿದೆ. ಆದರೆ, ಶ್ರೀಗಳು ಪ್ರಭಾವಿಗಳಾಗಿರುವ ಕಾರಣ … Read more

ಮುರುಘಾ ಶರಣರ ಬಂಧನಕ್ಕೆ ವ್ಯಾಪಕ ಖಂಡನೆ – ದಾವಣಗೆರೆಯಲ್ಲಿ ವಿವಿಧ ಸಮುದಾಯಗಳಿಂದ ಪ್ರತಿಭಟನೆ

ಸುದ್ದಿ360 ದಾವಣಗೆರೆ, ಸೆ.02: ಚಿತ್ರದುರ್ಗದ ಮುರುಘಾ ಶ್ರೀಗಳ ಬಂಧನವನ್ನು ಖಂಡಿಸಿ, ನಗರದಲ್ಲಿ ಇಂದು ವಿವಿಧ ಧರ್ಮ, ಸಮುದಾಯಗಳ ಮುಖಂಡರು, ಶ್ರೀಮಠದ ಭಕ್ತರು, ಶ್ರೀಗಳ ಬೆಂಬಲಿಗರು ಶ್ರೀ ಮುರುಘರಾಜೇಂದ್ರ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಧರಣಿ ನಡೆಸಿದರು. ನಗರದ ಜಯದೇವ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಯಾರೋ ಮಾಡಿರುವ ಷಡ್ಯಂತ್ರದಿಂದಾಗಿ ಶ್ರೀಗಳು ಗಂಭೀರ ಆರೋಪದ ಪ್ರಕರಣ ಎದುರಿಸುವಂತಾಗಿದೆ. ತಪ್ಪು ಮಾಡದೇ ಇದ್ದರೂ ಶ್ರೀಗಳನ್ನು ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಶ್ರೀ ಬಸವಪ್ರಭು ಸ್ವಾಮೀಜಿ … Read more

error: Content is protected !!