murugha shree - suddi360 https://suddi360.com Latest News and Current Affairs Fri, 02 Sep 2022 14:36:18 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png murugha shree - suddi360 https://suddi360.com 32 32 ‘ಮುರುಘಾ ಶ್ರೀಗಳ ಪ್ರಕರಣ ಸಿಬಿಐಗೆ ವಹಿಸಿ’ –  ವಿದ್ಯಾರ್ಥಿಗಳ ರಕ್ಷಣೆಗೆ ಪ್ರಗತಿಪರರ ಒತ್ತಾಯ https://suddi360.com/%e0%b2%b6%e0%b3%8d%e0%b2%b0%e0%b3%80%e0%b2%97%e0%b2%b3-%e0%b2%aa%e0%b3%8d%e0%b2%b0%e0%b2%95%e0%b2%b0%e0%b2%a3-%e0%b2%b8%e0%b2%bf%e0%b2%ac%e0%b2%bf%e0%b2%90%e0%b2%97%e0%b3%86-%e0%b2%b5/ https://suddi360.com/%e0%b2%b6%e0%b3%8d%e0%b2%b0%e0%b3%80%e0%b2%97%e0%b2%b3-%e0%b2%aa%e0%b3%8d%e0%b2%b0%e0%b2%95%e0%b2%b0%e0%b2%a3-%e0%b2%b8%e0%b2%bf%e0%b2%ac%e0%b2%bf%e0%b2%90%e0%b2%97%e0%b3%86-%e0%b2%b5/#respond Fri, 02 Sep 2022 14:31:08 +0000 https://suddi360.com/?p=2197 ಸುದ್ದಿ360 ದಾವಣಗೆರೆ, ಸೆ.02: ಮುರುಘಾ ಶ್ರೀಗಳ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪವಿಭಾಗಾಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಬಿ. ರಾಮಚಂದ್ರಪ್ಪ, ಪೋಕ್ಸೋ ಪ್ರಕರಣ ದಖಾಲಾದ ಆರು ದಿನಗಳ ಬಳಿಕವಾದರೂ ಮುರುಘಾ ಶರಣರನ್ನು ಬಂಧಿಸಿರುವುದು ಸ್ವಾಗತದ ವಿಷಯವಾಗಿದೆ. ಆದರೆ, ಶ್ರೀಗಳು ಪ್ರಭಾವಿಗಳಾಗಿರುವ ಕಾರಣ […]

The post ‘ಮುರುಘಾ ಶ್ರೀಗಳ ಪ್ರಕರಣ ಸಿಬಿಐಗೆ ವಹಿಸಿ’ –  ವಿದ್ಯಾರ್ಥಿಗಳ ರಕ್ಷಣೆಗೆ ಪ್ರಗತಿಪರರ ಒತ್ತಾಯ first appeared on suddi360.

]]>
https://suddi360.com/%e0%b2%b6%e0%b3%8d%e0%b2%b0%e0%b3%80%e0%b2%97%e0%b2%b3-%e0%b2%aa%e0%b3%8d%e0%b2%b0%e0%b2%95%e0%b2%b0%e0%b2%a3-%e0%b2%b8%e0%b2%bf%e0%b2%ac%e0%b2%bf%e0%b2%90%e0%b2%97%e0%b3%86-%e0%b2%b5/feed/ 0
ಮುರುಘಾ ಶರಣರ ಬಂಧನಕ್ಕೆ ವ್ಯಾಪಕ ಖಂಡನೆ – ದಾವಣಗೆರೆಯಲ್ಲಿ ವಿವಿಧ ಸಮುದಾಯಗಳಿಂದ ಪ್ರತಿಭಟನೆ https://suddi360.com/%e0%b2%ae%e0%b3%81%e0%b2%b0%e0%b3%81%e0%b2%98%e0%b2%be-%e0%b2%b6%e0%b2%b0%e0%b2%a3%e0%b2%b0-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%b5%e0%b3%8d%e0%b2%af/ https://suddi360.com/%e0%b2%ae%e0%b3%81%e0%b2%b0%e0%b3%81%e0%b2%98%e0%b2%be-%e0%b2%b6%e0%b2%b0%e0%b2%a3%e0%b2%b0-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%b5%e0%b3%8d%e0%b2%af/#respond Fri, 02 Sep 2022 12:42:21 +0000 https://suddi360.com/?p=2192 ಸುದ್ದಿ360 ದಾವಣಗೆರೆ, ಸೆ.02: ಚಿತ್ರದುರ್ಗದ ಮುರುಘಾ ಶ್ರೀಗಳ ಬಂಧನವನ್ನು ಖಂಡಿಸಿ, ನಗರದಲ್ಲಿ ಇಂದು ವಿವಿಧ ಧರ್ಮ, ಸಮುದಾಯಗಳ ಮುಖಂಡರು, ಶ್ರೀಮಠದ ಭಕ್ತರು, ಶ್ರೀಗಳ ಬೆಂಬಲಿಗರು ಶ್ರೀ ಮುರುಘರಾಜೇಂದ್ರ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಧರಣಿ ನಡೆಸಿದರು. ನಗರದ ಜಯದೇವ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಯಾರೋ ಮಾಡಿರುವ ಷಡ್ಯಂತ್ರದಿಂದಾಗಿ ಶ್ರೀಗಳು ಗಂಭೀರ ಆರೋಪದ ಪ್ರಕರಣ ಎದುರಿಸುವಂತಾಗಿದೆ. ತಪ್ಪು ಮಾಡದೇ ಇದ್ದರೂ ಶ್ರೀಗಳನ್ನು ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಶ್ರೀ ಬಸವಪ್ರಭು ಸ್ವಾಮೀಜಿ […]

The post ಮುರುಘಾ ಶರಣರ ಬಂಧನಕ್ಕೆ ವ್ಯಾಪಕ ಖಂಡನೆ – ದಾವಣಗೆರೆಯಲ್ಲಿ ವಿವಿಧ ಸಮುದಾಯಗಳಿಂದ ಪ್ರತಿಭಟನೆ first appeared on suddi360.

]]>
https://suddi360.com/%e0%b2%ae%e0%b3%81%e0%b2%b0%e0%b3%81%e0%b2%98%e0%b2%be-%e0%b2%b6%e0%b2%b0%e0%b2%a3%e0%b2%b0-%e0%b2%ac%e0%b2%82%e0%b2%a7%e0%b2%a8%e0%b2%95%e0%b3%8d%e0%b2%95%e0%b3%86-%e0%b2%b5%e0%b3%8d%e0%b2%af/feed/ 0