‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’
ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಧ್ಯಮದವರಿಗೆ ಪ್ರತಿಕ್ರಿಯಿಸಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ನಗರದ ಬಾಪೂಜಿ ಕಾಲೇಜು ಗ್ರೌಂಡ್ನಲ್ಲಿ ಸಿದ್ಧರಾಮಯ್ಯನವರು ಹೆಲೆಕಾಪ್ಟರ್ನಿಂದ ಇಳಿಯುತ್ತಿದ್ದ ಹಾಗೆ ಚಾಮುಂಡೇಶ್ವರಿ ತಾಯಿ … Read more