national congress - suddi360 https://suddi360.com Latest News and Current Affairs Fri, 17 Jun 2022 13:53:12 +0000 en-US hourly 1 https://wordpress.org/?v=6.8.3 https://suddi360.com/wp-content/uploads/2022/01/cropped-suddi360-logo-1-32x32.png national congress - suddi360 https://suddi360.com 32 32 ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/ https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/#respond Fri, 17 Jun 2022 13:47:06 +0000 https://suddi360.com/?p=275 ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ನಗರದ ಕೆಇಬಿ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ […]

The post ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ first appeared on suddi360.

]]>
https://suddi360.com/%e0%b2%b8%e0%b3%88%e0%b2%a6%e0%b3%8d%e0%b2%a7%e0%b2%be%e0%b2%82%e0%b2%a4%e0%b2%bf%e0%b2%95%e0%b2%b5%e0%b2%be%e0%b2%97%e0%b2%bf-%e0%b2%8e%e0%b2%a6%e0%b3%81%e0%b2%b0%e0%b2%bf%e0%b2%b8%e0%b2%b2%e0%b2%be/feed/ 0
ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್ https://suddi360.com/%e0%b2%ae%e0%b3%81%e0%b2%82%e0%b2%a6%e0%b3%81%e0%b2%b5%e0%b2%b0%e0%b3%86%e0%b2%a6-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a3%e0%b3%86-%e0%b2%87%e0%b2%82%e0%b2%a6%e0%b3%81-%e0%b2%95/ https://suddi360.com/%e0%b2%ae%e0%b3%81%e0%b2%82%e0%b2%a6%e0%b3%81%e0%b2%b5%e0%b2%b0%e0%b3%86%e0%b2%a6-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a3%e0%b3%86-%e0%b2%87%e0%b2%82%e0%b2%a6%e0%b3%81-%e0%b2%95/#respond Wed, 15 Jun 2022 05:57:18 +0000 https://suddi360.com/?p=193 ನವದೆಹಲಿ, ಜೂ.15: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ವಿಚಾರಣೆಗೆ ಹಾಜರಾಗುವಂತೆ ರಾಹುಲ್ಗಾಂನಧಿಗೆ ಇಡಿ ಸಮನ್ಸ್ ನೀಡಿದೆ.ಸೋಮವಾರ, ಮಂಗಳವಾರ ಎರಡೂ ದಿನ ವಿಚಾರಣಗೆ ಒಳಪಡಿಸಲಾಗಿದ್ದು, ಈವರೆಗೆ ೧೮ ಗಂಟೆಗಳ ಕಾಲ ವಿಚಾರಣೆ ನಡೆದಿದೆ.ರಾಹುಲ್ಗಾಂಲಧಿ ವಿಚಾರಣೆಗೆ ಒಳಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದು, ಇಡಿ ಕಚೇರಿಯ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ, ಬಿಗಿ ಬಂದೋಬಸ್ತ್ ಮಾಡಲಾಗಿದೆ.

The post ಮುಂದುವರೆದ ವಿಚಾರಣೆ ಇಂದು ಕೂಡ ರಾಹುಲ್ ಗಾಂಧಿಗೆ ಇಡಿ ಸಮನ್ಸ್ first appeared on suddi360.

]]>
https://suddi360.com/%e0%b2%ae%e0%b3%81%e0%b2%82%e0%b2%a6%e0%b3%81%e0%b2%b5%e0%b2%b0%e0%b3%86%e0%b2%a6-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a3%e0%b3%86-%e0%b2%87%e0%b2%82%e0%b2%a6%e0%b3%81-%e0%b2%95/feed/ 0