ದಾವಣಗೆರೆಯಲ್ಲಿ ಜೂ.24ರಿಂದ 3 ದಿನಗಳ ನೀಲಕಂಠ ಆಭರಣ ಮೇಳ
ಸುದ್ದಿ360 ದಾವಣಗೆರೆ, ಜೂ.23: ನಗರದ ಶಾಮನೂರು ರಸ್ತೆಯ ಹೋಟೆಲ್ ಸದರ್ನ್ ಸ್ಟಾರ್ನಲ್ಲಿ ಜೂ.24ರಿಂದ ಮೂರು ದಿನಗಳ ಕಾಲ ನೀಲಕಂಠ ಜ್ಯುವೆಲ್ಲರ್ಸ್ ಸುವರ್ಣ ಸಮೃದ್ಧಿ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ನೀಲಕಂಠ ಜ್ಯುವೆಲ್ಲರ್ಸ್ ಮ್ಯಾನೇಜರ್ ರಮೇಶ್ ಬಾಬು ಈ ಕುರಿತು ಮಾಹಿತಿ ನೀಡಿದರು. ಜೂ.24ರಂದು ಬೆಳಗ್ಗೆ 11 ಗಂಟೆಗೆ ಉದ್ಯಮಿ ಎಸ್.ಎಸ್. ಗಣೇಶ್ ಹಾಗೂ ರೇಖಾ ಗಣೇಶ್ ಮೇಳಕ್ಕೆ ಚಾಲನೆ ನೀಡುವರು. ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ನೀಲಕಂಠ ಜ್ಯುವೆಲ್ಲರ್ಸ್ ಸಿಇಒ … Read more