ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.06: ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಒಕ್ಕಲಿಗರ ಸಂಘದಿಂದ ಜುಲೈ 24 ರಂದು ನಗರದ ಸರಕಾರಿ ಬಸ್ ನಿಲ್ದಾಣ ಪಕ್ಕ ಇರುವ ಶ್ರೀ ಸಾಯಿ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜುಲೈ 15 ರೊಳಗೆ ಅಂಕಪಟ್ಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ಭವನ ವೃತ್ತದಲ್ಲಿರುವ ಸಂಘದ … Read more

error: Content is protected !!