ಭದ್ರಾ ಡ್ಯಾಂ ಭರ್ತಿ: ಜಲಾಶಯದಿಂದ 12 ಸಾವಿರ ಕ್ಯೂಸೆಕ್ ನೀರು ನದಿಗೆ

ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹರ್ಷ – ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ಸುದ್ದಿ360, ಬಿಆರ್ ಪಿ, ಜು.14: ಮುಂಗಾರು ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆ ದೃಷ್ಟಿಯಿಂದ 12 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇಂದು (ಜು.14) ಜಲಾಶಯಕ್ಕೆ 43 ಸಾವಿರ ಕ್ಯೂಸೆಕ್ ನೀರು ಒಳ ಹರಿವಿದ್ದು, ಇಂದಿನ ನೀರಿನ ಮಟ್ಟ 183.2 ಅಡಿಗೆ ಏರಿಕೆಯಾಗಿದೆ. ಡ್ಯಾಂ ಭರ್ತಿಗೆ ಕೇವಲ ಮೂರು ಅಡಿ ಮಾತ್ರ ಬಾಕಿ … Read more

error: Content is protected !!